ಹಂಪಿಯಲ್ಲಿ ಶ್ರಾದ್ಧ ಕೈಗೊಂಡ ವಿದೇಶಿ ಯುವತಿ
Team Udayavani, Dec 15, 2019, 3:02 AM IST
ಹೊಸಪೇಟೆ: ಅಗಲಿದ ತಾಯಿ ಆತ್ಮಕ್ಕೆ ಶಾಂತಿಕೋರಿ ದಕ್ಷಿಣ ಆಫ್ರಿಕಾ ಮೂಲದ ಯುವತಿಯೊಬ್ಬರು ಐತಿಹಾಸಿಕ ಹಂಪಿಯಲ್ಲಿ ಶನಿವಾರ ಹಿಂದೂ ಸಂಪ್ರದಾಯದಂತೆ ಶ್ರಾದ್ಧ ಕರ್ಮ ನೆರವೇರಿಸುವ ಮೂಲಕ ಪಿಂಡ ಪ್ರದಾನ ಮಾಡಿದರು. ತುಂಗಭದ್ರಾ ನದಿ ತೀರದಲ್ಲಿರುವ ಹಂಪಿ ವೈದಿಕ ಮಂಟಪದಲ್ಲಿ ಶ್ರಾದ್ಧ ಕಾರ್ಯಗಳನ್ನು ನೆರವೇರಿಸಿ, ಬಳಿಕ ನದಿಯಲ್ಲಿ ಪಿಂಡ ವಿಸರ್ಜನೆ ಮಾಡಿ ಅಗಲಿದ ತಾಯಿ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಿದರು.
ದಕ್ಷಿಣ ಆಫ್ರಿಕಾದಲ್ಲಿ ತಮ್ಮ ತಾಯಿ ಕಾಲಿಯಾ ಮೃತಪಟ್ಟಿದ್ದಾರೆ. ಅಲ್ಲಿ ಹೋಗಲು ಸಾಧ್ಯವಾಗಿಲ್ಲ. ಹೀಗಾಗಿ ಹಂಪಿಯಲ್ಲಿ ಪಿಂಡಪ್ರದಾನ ಮಾಡಿರುವೆ ಎಂದು ಹೆಸರು ಹೇಳಲು ಇಚ್ಛಿಸದ ಯುವತಿ ಉದಯವಾಣಿಗೆ ತಿಳಿಸಿದರು. ಹಂಪಿ ಕ್ಷೇತ್ರ ಪುರೋಹಿತ ಮೋಹನ ಚಿಕ್ಕಭಟ್ ಜೋಶಿ ಶ್ರಾದ್ಧ ಕಾರ್ಯ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?