ಎ.ಮಣಿಮೇಖಲೈ ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕಿ
Team Udayavani, Feb 13, 2019, 1:17 AM IST
ಬೆಂಗಳೂರು: ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ನ ನೂತನ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಎ. ಮಣಿ ಮೇಖಲೈ ಅವರು ಸೋಮವಾರ ಫೆ.11ರಂದು ಅಧಿಕಾರ ವಹಿಸಿ ಕೊಂಡಿದ್ದಾರೆ. ಈ ಹಿಂದೆ ವಿಜಯ ಬ್ಯಾಂಕಿನ ಮಹಾ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದ ಮಣಿಮೇಖಲೈ, ಬೆಂಗಳೂರು ವಿಶ್ವವಿದ್ಯಾನಿಲಯದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಮಾರುಕಟ್ಟೆ)ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
1998ರಲ್ಲಿ ವಿಜಯ ಬ್ಯಾಂಕಿನ ಅಧಿಕಾರಿಯಾಗಿ ಸೇರಿದ ಅವರು ಸತತ ಮೂರು ದಶಕ ಬ್ಯಾಂಕಿಂಗ್ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ಅಪಾರ ಅನುಭವ ಪಡೆದಿದ್ದಾರೆ. ಶಾಖಾ ಮುಖ್ಯ ಸ್ಥರಾಗಿ, ವಲಯ ಮುಖ್ಯಸ್ಥ ರಾಗಿ ಹಾಗೂ ಕಾರ್ಪೋರೇಟ್ ಕಚೇರಿಯ ಪ್ರಮುಖ ವಿಭಾಗಗಳ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಂತಿಮವಾಗಿ ವಿಜಯ ಬ್ಯಾಂಕ್ ಬೆಂಗಳೂರು ಉತ್ತರ ವಲಯದ ಜನರಲ್ ಮ್ಯಾನೇಜರ್ ಸೇವೆಯಲ್ಲಿದ್ದರು ಎಂದು ಕೆನರಾ ಬ್ಯಾಂಕ್ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
MUST WATCH
ಹೊಸ ಸೇರ್ಪಡೆ
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ