ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರ


Team Udayavani, Mar 23, 2020, 3:05 AM IST

corona-niya

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಚಿಸಿರುವ ಟಾಸ್ಕ್ ಪೋರ್ಸ್‌ ತಂಡದ ಸಚಿವರೊಂದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ಎರಡು ತುರ್ತು ಸಭೆ ನಡೆಸಿ, ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ.

ಯಡಿಯೂರಪ್ಪ ಅವರ ಡಾಲರ್ಸ್‌ ಕಾಲೋನಿಯಲ್ಲಿರುವ ಖಾಸಗಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಹಾಗೂ ನಾರಾಯಣ ಹೃದಯಾಲಯದ ಡಾ.ದೇವಿಶೆಟ್ಟಿ ಪಾಲ್ಗೊಂಡಿದ್ದರು.

ಸಭೆಯ ಮುಖ್ಯಾಂಶಗಳು
– ಸರ್ಕಾರಿ ಮತ್ತು ಸರ್ಕಾರೇತರ ಆಸ್ಪತ್ರೆಗಳಿಗೂ ಕೊವಿಡ್‌ ತಪಾಸಣೆಗೆ ಪರವಾನಿಗೆಗೆ ಸೂಚನೆ.
– ಸ್ಥಳೀಯ ವಿಮಾನ ಪ್ರಯಾಣಿಕರಿಗೂ ತಪಾಸಣೆ ಕಡ್ಡಾಯ.
– ಎಲ್ಲಾ ಚುನಾವಣೆಗಳ ಮುಂದೂಡಿಕೆ.
– ಬಾಲಭ್ರೂಯಿ ಅಥಿತಿ ಗೃಹವನ್ನು ಕೊರೊನಾ ವಾರ್‌ ರೂಂ ಆಗಿ ಪರಿವರ್ತನೆ.
– ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ಕಾರ್ಯಗಳು ನಡೆಯಲಿವೆ.
– ಬಡವರಿಗೆ ಎರಡು ತಿಂಗಳ ರೇಷನ್‌ ಕೊಡಲು ತೀರ್ಮಾನ.
– ಮುಂದಿನ 15 ದಿನ ನಗರದಿಂದ ಯಾರೂ ಹಳ್ಳಿಗಳಿಗೆ ಹೋಗದಂತೆ ಮನವಿ.
– 1,700 ಹಾಸಿಗೆಯ ವಿಕ್ಟೋರಿಯಾ ಆಸ್ಪತ್ರೆಯನ್ನು ಕೊವಿಡ್‌-19ಗೆ ಮಾತ್ರ ಪರಿವರ್ತಿಸಲು ತೀರ್ಮಾನ .
– ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ಇತರ ಎಲ್ಲಾ ಪರೀಕ್ಷೆ ಮುಂದೂಡಿಕೆ.
– ರಾಜ್ಯದ ಎಲ್ಲಾ ಗಡಿ ಭಾಗ ಬಂದ್‌ ಮಾಡಲು ತೀರ್ಮಾನ.
– ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ.
– ರಾಜ್ಯದಲ್ಲಿ ಸೋಮವಾರ ಕೂಡ ಸಾರ್ವಜನಿಕ ಸಾರಿಗೆ ಸೇವೆಯನ್ನು ರದ್ದು ಮಾಡಲು ತೀರ್ಮಾನ
– ಎಲ್ಲಾ ಎ.ಸಿ.ಬಸ್ಸುಗಳ ಸಂಚಾರವನ್ನು 31ನೇ ಮಾರ್ಚ್‌ 2020ರವರೆಗೆ ಸ್ಥಗಿತಗೊಳಿಸಲಾಗುವುದು.

Ad

ಟಾಪ್ ನ್ಯೂಸ್

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

ಏಷ್ಯಾದ ಅತ್ಯಂತ ಹಿರಿಯ ಆನೆ ‘ವತ್ಸಲ’ ಸಾವು…

Oldest Elephant: ಬದುಕಿನ ಯಾನ ನಿಲ್ಲಿಸಿದ ವತ್ಸಲಾ.. ಏಷ್ಯಾದ ಅತ್ಯಂತ ಹಿರಿಯ ಆನೆ ಇನ್ನಿಲ್ಲ

Rekha-Gupta-CM

ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್‌ ರದ್ದುಗೊಳಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

Gadag: ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.