ಸಮುದ್ರ ಪಾಲಾಗಿದ್ದ ಯುವಕನ ಶವ ಪತ್ತೆ
Team Udayavani, Jul 30, 2018, 12:15 PM IST
ಭಟ್ಕಳ: ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಾಗ ಸಮುದ್ರದಲ್ಲಿ ಸ್ನಾನ ಮಾಡಲು ಹೋಗಿ ನೀರು ಪಾಲಾದ ಬೆಂಗಳೂರಿನ ಯಲಹಂಕದ ಯುವಕ ಕಿರಣ್ ಕುಮಾರ್ ಶವ ರವಿವಾರ ಸಂಜೆ ಬೈಲೂರು ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಕಿರಣ್ ಹಾಗೂ ಈತನ ಕುಟುಂಬದವರು ಮುರುಡೇಶ್ವರಕ್ಕೆ ಶನಿವಾರ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಸ್ನಾನ ಮಾಡುತ್ತಿರುವಾಗ ನಾಲ್ವರು ಸಮುದ್ರಕ್ಕೆ ಇಳಿದು ಕೊಚ್ಚಿ ಹೋಗುತ್ತಿದ್ದರು.
ಇದನ್ನು ಕಂಡ ಸ್ಥಳೀಯರು ಮೂವರನ್ನು ರಕ್ಷಿಸಿದ್ದರು. ಒಬ್ಬ ಮಾತ್ರ ನೀರು ಪಾಲಾಗಿದ್ದ. ರವಿವಾರ ಸಂಜೆ ಆತನ ಶವ ಪತ್ತೆಯಾಗಿದೆ. ಮುರುಡೇಶ್ವರ ಠಾಣೆ ಪೊಲೀಸರು ಶವ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ