ಜನಪ್ರಿಯ ಯೋಜನೆಯಿಂದ ಆಪ್ ಗೆಲುವು: ಕಾರಜೋಳ
Team Udayavani, Feb 12, 2020, 3:04 AM IST
ಬಾಗಲಕೋಟೆ: “ಚುನಾವಣೆ ಹಿನ್ನೆಲೆಯಲ್ಲಿ ಘೋಷಿಸಿದ ಜನಪ್ರಿಯ ಯೋಜನೆಗಳೇ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲ್ಲಲು ಕಾರಣವಾ ಗಿದ್ದು ಇದು ಬಿಜೆಪಿಗೆ ಹಿನ್ನಡೆಯಲ್ಲ. ಅದೊಂದು ನಗರಕ್ಕೆ ಸೀಮಿತಗೊಂಡ ಚುನಾವಣೆ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕೇಜ್ರಿವಾಲ್ ಸರ್ಕಾರ ಜನಪ್ರಿಯ ಯೋಜನೆ ಘೋಷಿಸಿ, ಓಟ್ ಬ್ಯಾಂಕ್ ರಾಜಕಾರಣ ಮಾಡಿದೆ. ದೆಹಲಿ ಒಂದು ಊರಿ (ನಗರಕ್ಕೆ)ಗೆ ಸೀಮಿತವಾದ ಆಡಳಿತ. ರಾಜಕೀಯ ಗಿಮಿಕ್ ಮಾಡಿ ಗೆದ್ದಿದ್ದಾರೆಂದರು.
ಸಿದ್ದರಾಮಯ್ಯರಿಂದಲೇ ದರಿದ್ರತನ: ದರಿದ್ರತನ ಪ್ರಾರಂಭ ಆಗಿದ್ದೇ ಸಿದ್ದರಾಮಯ್ಯ ಸರ್ಕಾರದಿಂದ. ಹೆಚ್ಚು ಸಾಲ ಮಾಡಿದ್ದೇ ಅವರು. ದರಿದ್ರತನ ಆರಂಭ ಆಗಿದ್ದೇ ಅಲ್ಲಿಂದ. ಸ್ವಲ್ಪ ಆರ್ಥಿಕ ತೊಂದರೆ ಆಗಿದೆ. ಆದರೆ, ಸಿದ್ದರಾಮಯ್ಯ ಹೇಳಿದಂತೆ ತೊಂದರೆ ಬಂದಿಲ್ಲ.
ಪ್ರಕೃತಿ ವಿಕೋಪದಲ್ಲಿ ಮನೆ ಮಠ ಕಳೆದುಕೊಂಡು ಸಂತ್ರಸ್ತರಾದರೆ, ರೈತರ ಬೆಳೆ ನಾಶ ಆಯಿತು. ಸಾರ್ವಜನಿಕ ಆಸ್ತಿಪಾಸ್ತಿ ನಾಶ ಆಗಿದ್ದರಿಂದ ಸರ್ಕಾರ ಕನಿಷ್ಠ ಹತ್ತು ಸಾವಿರ ಕೋಟಿ ಖರ್ಚು ಮಾಡಿದೆ. ಹೀಗಾಗಿ ಸ್ವಲ್ಪ ಆರ್ಥಿಕ ತೊಂದರೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ