ಆಯಾ ರಾಮ್ ಗಯಾ ರಾಮ್ ಕಾಂಗ್ರೆಸ್ ಸಂಸ್ಕೃತಿ
Team Udayavani, Jan 20, 2019, 1:05 AM IST
ಧಾರವಾಡ: ಈಗಲ್ಟನ್ ರೆಸಾರ್ಟ್ ಬಗ್ಗೆ ಸಾಕಷ್ಟು ವಿವಾದ ಹಾಗೂ ನೂರಾರು ಎಕರೆ ಸರ್ಕಾರಿ ಜಮೀನು ಅತಿಕ್ರಮಣ ಮಾಡಿದ ಆರೋಪ ಇದೆ. ಅದಿನ್ನೂ ವಿಚಾರಣೆಯಲ್ಲಿರುವಾಗ ಅದೇ ರೆಸಾರ್ಟ್ಗೆ ಹೋಗಿರೋದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ನವರು ತಮ್ಮ ಶಾಸಕರನ್ನು ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿದ್ದಾರೆ. ಬೇರೆಯವರ ಟೀಕೆ ಮಾಡಲು ಇವರಿಗೇನು ಹಕ್ಕಿದೆ.
ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲು ಆಗದೆ ಮತ್ತೂಬ್ಬರ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ಶಾಸಕರು ಗಟ್ಟಿ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಅವರಿಗೆ ಟೀಕೆ ಮಾಡುವುದು ಮಾತ್ರ ಗೊತ್ತು, ಸರ್ಕಾರ ನಡೆಸುವುದು ಗೊತ್ತಿಲ್ಲ. ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ಆಪರೇಷನ್ ಕಮಲ, ಪûಾಂತರ ಬಗ್ಗೆ ಮಾತಾಡುತ್ತಾರೆ.ಪಕ್ಷಾಂತರ ಮೊದಲು ಆರಂಭಿಸಿದ್ದೇ ಕಾಂಗ್ರೆಸ್. ಆಯಾ ರಾಮ್ ಗಯಾ ರಾಮ್ ಸಂಸ್ಕೃತಿ ಆರಂಭಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ನ ಎಲ್ಲ ಶಾಸಕರು ರಾಮನಗರ ರೆಸಾರ್ಟ್ಗೆ ಹೋಗುತ್ತಾರೆ. ಈಗ ಹೊರಗೆ ಇರುವ ಸಚಿವರು, ಶಾಸಕರು ಸಹ ಸರ್ಕಾರಿ ವಿಸಿಟ್ಗಳನ್ನು ಮುಗಿಸಿ ಪುನಃ ರೆಸಾರ್ಟ್ ಸೇರುತ್ತಾರೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ