ರೈತರಿಂದ ಧಿಕ್ಕಾರ
Team Udayavani, Jun 23, 2019, 3:00 AM IST
ಚಿಕ್ಕೋಡಿ/ಬೆಳಗಾವಿ: ಬೇಸಿಗೆಯಲ್ಲಿ ಕೃಷ್ಣಾ ನದಿ ಬತ್ತಿ ಜನ-ಜಾನುವಾರುಗಳು ಸಂಕಷ್ಟಕ್ಕೀಡಾದಾಗ ಆಲಿಸಲು ಬಾರದವರು ಮಳೆಗಾಲ ಬಂದ ಮೇಲೆ ನದಿ ನೀರು ನೋಡಲು ಬಂದಿರುವುದು ಯಾವ ಪುರುಷಾರ್ಥಕ್ಕೆ ಎಂದು ರೈತರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೃಷ್ಣಾ ನದಿ ನೀರು ಮತ್ತು ವಿವಿಧ ಬ್ಯಾರೇಜ್ಗಳ ವೀಕ್ಷಣೆಗೆ ಗಡಿ ಭಾಗಕ್ಕೆ ಆಗಮಿಸಿದ ಸಚಿವರ ವಿರುದ್ಧ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ರೈತರು ಧಿಕ್ಕಾರ ಕೂಗಿದರು.
ಈ ಮಧ್ಯೆ ಬೆಳಗಾವಿಯಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ, ನೀರಿನ ಅಭಾವದಿಂದ ಕೃಷ್ಣಾ ನದಿ ಪಾತ್ರದ ಜನ-ಜಾನುವಾರುಗಳ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟ ಸಮಯದಲ್ಲಿ ಬಾರದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ, ಈಗ ಪ್ರವಾಸ ಕೈಗೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ