ಕಾಲು ನೋವಾದ ಕಾರಣ ಕಲಾಪಕ್ಕೆ ಗೈರು: ಈಶ್ವರಪ್ಪ ಹೇಳಿಕೆ

ಇದರಲ್ಲಿ ಬೇರೆ ವಿಶೇಷ ಏನಿಲ್ಲ, ನೀವು ಹುಡುಕಿದರೂ ಸಿಗುವುದಿಲ್ಲ....

Team Udayavani, Sep 14, 2022, 4:42 PM IST

eshwarappa

ಶಿವಮೊಗ್ಗ: ”ನನಗೆ ಕಾಲು ನೋವಾಗಿರುವ ಕಾರಣ ಸದನದ ಕಲಾಪದಲ್ಲಿ ಭಾಗವಹಿಸಿಲ್ಲ ಅಷ್ಟೇ.ಇದರಲ್ಲಿ ಬೇರೆ ವಿಶೇಷ ಏನಿಲ್ಲ. ನೀವು ಹುಡುಕಿದರೂ ಸಿಗುವುದಿಲ್ಲ.ನನಗೂ ಸದನದಲ್ಲಿ ಭಾಗವಹಿಸಬೇಕು ಎಂಬ ಆಸೆ ಇದೆ,ಆದರೆ ವೈದ್ಯರು ರೆಸ್ಟ್ ಮಾಡಿ ಅಂದಿದ್ದಾರೆ” ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಸರಕಾರದ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಸಿದ್ದರಾಮಯ್ಯ ಸಮರ್ಥವಾಗಿ ಟೀಕೆ ಮಾಡುತ್ತಿದ್ದಾರೆ ಅನ್ನುವ ಅಂಶ ರಾಜ್ಯದ ಜನತೆಗೆ ಅನ್ನಿಸುತ್ತಿಲ್ಲ.ಗಂಟಲಿನಿಂದ ಜೋರಾಗಿ ವಾಗ್ದಾಳಿ ಮಾಡಿದ್ರೆ ಜನ ಒಪ್ಪುವುದಿಲ್ಲ.ನಾವು ಭ್ರಷ್ಟಾಚಾರ ಬಿಚ್ಚಿಡುತ್ತೇವೆ, ಬಿಚ್ಚಿಡುತ್ತೇವೆ ಎಂದು ಮೊದಲಿನಿಂದಲೂ ಹೇಳಿಕೊಂಡು ಬಂದರು. ಇವತ್ತಿನವರೆಗೂ ಭ್ರಷ್ಟಾಚಾರದ ಬಗ್ಗೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ.40% ಅಂತ ಕೆಂಪಣ್ಣ ಹೇಳಿದರೂ, ಆದರೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ.ಒಬ್ಬನೇ ಒಬ್ಬ ಸಚಿವನ ವಿರುದ್ದ ದಾಖಲೆ ಬಿಡುಗಡೆ ಮಾಡಿದರೆ ಉತ್ತರ ಕೊಡುತ್ತೇವೆ. ಕೆಂಪಣ್ಣ ಕಾಂಗ್ರೆಸ್ ಏಜೆಂಟ್ ಅನ್ನುವ ಅನುಮಾನ ರಾಜ್ಯದ ಜನರದ್ದಾಗಿದೆ” ಎಂದರು.

”ಸಿದ್ದರಾಮಯ್ಯ ಅವರು ಬೋಟ್ ನಲ್ಲಿ ತೇಲಿಕೊಂಡು ಹೋಗಿದ್ದನ್ನು ನೋಡಿದೆ. ಒಂದೂವರೆ ಅಡಿ‌ ನೀರು ನನ್ನ ಮೊಮ್ಮಗ ಆ ನೀರಿನಲ್ಲಿ ನಡೆದುಕೊಂಡು ಹೋಗುತ್ತಾನೆ. ಇವರು ಒಂದೂವರೆ ಅಡಿ ನೀರಲ್ಲಿ ಬೋಟಲ್ಲಿ ನಿಂತುಕೊಂಡು ನಾನು ವಿಪಕ್ಷ ನಾಯಕನಾಗಿ ವೀಕ್ಷಣೆ ಮಾಡಿದೆ ಅಂತ ತೋರಿಸಲು ಮಾಡಿದ ನಾಟಕ ”ಎಂದರು.

”ಅಕ್ರಮ ಒತ್ತುವರಿಯನ್ನು ಬಿಜೆಪಿ ಸರಕಾರ ತೆರವು ಮಾಡುತ್ತಿದೆ. ಕಾಂಗ್ರೆಸ್ ಸರಕಾರ ಇದ್ದಾಗ ಏಕೆ ಮಾಡಲಿಲ್ಲ.ನಲಪಾಡ್ ಅವರ ಸಂಸ್ಥೆಯಿಂದಲೇ ಒತ್ತುವರಿ ಆಗಿದೆ ಅಂತ ಒಪ್ಪಿಕೊಂಡಿದ್ದಾರೆ. ಇಷ್ಟು ವರ್ಷ ಒತ್ತುವರಿಗೆ ಅವಕಾಶ ಮಾಡಿ‌ ಕೊಟ್ಟಿದ್ದೆ ಕಾಂಗ್ರೆಸ್” ಎಂದರು.

”ಪ್ರಭಾವಿ ವ್ಯಕ್ತಿಗಳ ಬಿಟ್ಟು ಬಡವರ ಕಟ್ಟಡ ಹೊಡೆಯುತ್ತಿದ್ದಾರೆ ಎಂಬ ಬಣ್ಣ ಕಟ್ಟುತ್ತಿದ್ದಾರೆ. ಯಾವುದೇ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಇದ್ದದ್ದೆ, ಒತ್ತುವರಿ ತೆರವು ಮಾಡಲು ಜನರೇ ಸಹಕಾರ ಕೊಡುತ್ತಿದ್ದಾರೆ.ಹೀಗಾಗಿ ಬೆಂಗಳೂರು ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

”ಕಾಶಿ ವಿಶ್ವನಾಥನ ದೇವಸ್ಥಾನ ಹೊಡೆದು ಮಸೀದಿ ಕಟ್ಟಿದ್ದರು. ಹಿಂದೂಗಳಿಗೆ ವರ್ಷದಲ್ಲಿ ಒಂದು ದಿನ ಮಾತ್ರ ಪೂಜೆಗೆ ಅವಕಾಶ ಇತ್ತು.ಆ ಸ್ಥಳದಲ್ಲಿ ಗಣಪತಿ, ಮಾರುತಿ ವಿಗ್ರಹ, ಶೃಂಗಾರ ಗೌರಿ, ಈಶ್ವರಲಿಂಗ ಎಲ್ಲಾ ಇದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಲು ಸಹಕಾರ ಕೊಡುತ್ತಿದ್ದಾರೋ, ಅದೇ ರೀತಿ ಇಲ್ಲಿಯೂ ಸಹ ಮುಸಲ್ಮಾನರು ಸಹಕಾರ ಕೊಡುತ್ತಾರೆ. ಈ ದೇಶ ಶಾಂತಿಯಿಂದ ಇರಬಾರದು ಎಂಬ ಅಪೇಕ್ಷೆ ಇರುವವರು, ನ್ಯಾಯಾಲಯ ನಂಬದೇ ಇರುವವರು ಕೆಲವರು ಅಡ್ಡ ಬರಬಹುದು.ಮುಸಲ್ಮಾನ ಹಿರಿಯರು ಈ ಬಗ್ಗೆ ಜಾಗೃತರಾಗಿರಬೇಕು ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು.

”ಸಂವಿಧಾನ ಮೀರಿ, ನ್ಯಾಯಾಲಯದ ತೀರ್ಪು ಮೀರಿ ಗಲಾಟೆ ನಡೆಸುವವರಿಗೆ ಬುದ್ದಿ ಹೇಳಬೇಕು.350ಕ್ಕೂ ಹೆಚ್ಚು ದೇವಸ್ಥಾನ ಹೊಡೆದು ಮಸೀದಿ ಕಟ್ಟಿದ್ದಾರೆ ಎಂಬ ಮಾಹಿತಿ‌ ಇದೆ. ಅಯೋಧ್ಯೆ, ಕಾಶಿ, ಮಥುರಾ ಮೂರು ಪವಿತ್ರವಾದ ಕ್ಷೇತ್ರಗಳು. ಮುಸಲ್ಮಾನರು ಹೊಸದಾಗಿ ಕಟ್ಟಿದ ಮಸೀದಿಗಳಿಗೆ ಹಿಂದೂಗಳು ತೊಂದರೆ ಕೊದುವುದಿಲ್ಲ. ಹಳೆ ದೇವಸ್ಥಾನ ಹೊಡೆದು ಮಸೀದಿ ಕಟ್ಟಿದ್ದರೆ ಹಿಂದುಗಳು ಯಾವುದೇ ಕಾರಣಕ್ಕೂ ಬಿಡುವುದಿಲ್ಲ” ಎಂದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.