ಶೈಕ್ಷಣಿಕ ಅವಧಿ, ಮಧ್ಯಂತರ ರಜೆ ನಿಗದಿ


Team Udayavani, Feb 15, 2020, 3:06 AM IST

shikhanuka

ಭರಮಸಾಗರ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಶೈಕ್ಷಣಿಕ ಅವಧಿ, ಮಧ್ಯಂತರ ಮತ್ತು ಬೇಸಿಗೆ ರಜಾ ಅವಧಿಗಳನ್ನು ನಿಗದಿಪಡಿಸಿ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಮೊದಲ ಅವ ಧಿ ಮೇ 29ರಿಂದ ಅ.2, ಎರಡನೇ ಅವ ಧಿ ಅ.26- ಏ.14 ಆಗಿದೆ. ಅ.3- 25ರವರೆಗೆ ಮಧ್ಯಂತರ ರಜೆ, ಏ.15- ಮೇ 29ರವರೆಗೆ ಬೇಸಿಗೆ ರಜೆ ನಿಗದಿಪಡಿಸಲಾಗಿದೆ. ವಿವೇಚನಾ ರಜೆ ಒಟ್ಟು 244 ಇದ್ದು, ಅದರಲ್ಲಿ ನಾಲ್ಕನ್ನು ಕಳೆದರೆ 2020-21ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬೋಧನಾ ದಿನಗಳು 240 ದಿನಗಳನ್ನು ನಿರ್ಧರಿಸಲಾಗಿದೆ.

ಪ್ರಾಥಮಿಕ ಶಾಲೆಗಳ ಸಮುದಾಯದತ್ತ ಶಾಲಾ ಕಾರ್ಯಕ್ರಮವನ್ನು 2021ಏ.13 ರಂದು, ಪ್ರೌಢಶಾಲೆಗಳಲ್ಲಿ 2021 ಏ.14ರಂದು ನಡೆಸಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2021ರ ಏ.14ರಂದು ನಡೆಯುವ ಅಂಬೇಡ್ಕರ್‌ ಜಯಂತಿಯನ್ನು ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ವಿದ್ಯಾರ್ಥಿ ಗ ಳೊಂದಿಗೆ ಕಡ್ಡಾಯವಾಗಿ ಆಚರಿಸಬೇಕು. ಡಿಸೆಂಬರ್‌ ಮಾಹೆಯ ಕ್ರಿಸ್‌ಮಸ್‌ ರಜೆ ಬಯಸುವ ಸಂಸ್ಥೆಗಳು ಆಯಾ ಜಿಲ್ಲೆಗಳ ಡಿಡಿಪಿಐಗಳ ಮಟ್ಟದಲ್ಲಿ ಡಿಸೆಂಬರ್‌ನಲ್ಲಿ ರಜೆ ಪಡೆದು ಅಕ್ಟೋಬರ್‌ ರಜೆಯಲ್ಲಿ ಸರಿದೂಗಿಸಿಕೊಳ್ಳುವಂತೆ ತಿಳಿಸಲಾಗಿದೆ.

ಮುಷ್ಕರ, ಇನ್ನಿತರ ಅನಿರೀಕ್ಷಿತ ಕಾರಣಗಳಿಂದ ರಜೆ ಘೋಷಣೆಗಳು ಆದಲ್ಲಿ ಮುಂದಿನ ರಜಾ ದಿನ ಗಳಲ್ಲಿ ಶಾಲೆಗಳನ್ನು ನಡೆಸಿ ಶಾಲಾ ಕರ್ತವ್ಯದ ದಿನಗಳನ್ನು ಸರಿದೂಗಿಸಿ ಕೊಳ್ಳಬೇಕು. ಗಣರಾಜ್ಯೋತ್ಸವ, ಸ್ವಾತಂತ್ರ ದಿನಾಚರಣೆ, ಮಹಾತ್ಮ ಗಾಂಧಿ  ಜಯಂತಿ ಮತ್ತು ನಾಡಹಬ್ಬಗಳಾದ ಕನ್ನಡ ರಾಜ್ಯೋತ್ಸವಗಳನ್ನು ಆಯಾ ದಿನಗಳಂದು ಕಡ್ಡಾಯವಾಗಿ ಆಚ ರಿಸುವಂತೆ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ. ಜಗದೀಶ್‌ ಆದೇಶ ಹೊರಡಿಸಿದ್ದಾರೆ.

ರಜೆ-ಬೋಧನಾ ಅವಧಿ ವಿವರ: 2020-21ನೇ ಶೈಕ್ಷಣಿಕ ಸಾಲಿನ ರಜೆ ಹಾಗೂ ಬೋಧನಾ ದಿನಗಳು ಇಂತಿವೆ.
ತಿಂಗಳು ಒಟ್ಟು ದಿನಗಳು ಒಟ್ಟು ರಜೆ ಲಭ್ಯವಿರುವ ಶಾಲಾ ದಿನಗಳು
ಮೇ 2020 03 01 02
ಜೂನ್‌ 2020 30 04 26
ಜುಲೈ 2020 31 04 27
ಆಗಸ್ಟ್‌ 2020 31 07 24
ಸೆಪ್ಟೆಂಬರ್‌ 2020 30 05 25
ಅಕ್ಟೋಬರ್‌ 2020 31 26 05
ನವೆಂಬರ್‌ 2020 30 07 23
ಡಿಸೆಂಬರ್‌ 2020 31 06 25
ಜನವರಿ 2021 31 06 25
ಫೆಬ್ರವರಿ 2021 28 04 24
ಮಾರ್ಚ್‌ 2021 31 05 26
ಏಪ್ರಿಲ್‌ 2021 14 02 12
ಒಟ್ಟು 321 77 244

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.