ಭ್ರಷ್ಟರ ಬೇಟೆ; ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ
Team Udayavani, Dec 13, 2017, 12:10 PM IST
ಬೆಂಗಳೂರು : ಭ್ರಷ್ಟಾಚಾರ ಆರೋಪ ಕೇಳಿ ಬಂದ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹದಳ ಸಮರಕ್ಕಿಳಿದಿದ್ದು , ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ದಾಳಿಗೊಳಗಾದ ಅಧಿಕಾರಿಗಳ ವಿವರ
ಚಿಕ್ಕಬಳ್ಳಾಪುರ – ಸಣ್ಣ ನೀರಾವರಿ ಇಲಾಖೆಯ ಎಇಇ ಹೇಮಂತ್ (ಬೆಂಗಳೂರು ನಿವಾಸ ಸೇರಿಂತೆ 3 ಕಡೆ ದಾಳಿ )
ತುಮಕೂರು- ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಗದೀಶ್
ದಕ್ಷಿಣ ಕನ್ನಡ – ಕಿನ್ನಿಗೋಳಿಯ ಪಕ್ಷಿಕೆರೆಯಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಎಫ್. ಮಿರಾಂಡಾ
ಬೆಳಗಾವಿ -ಕಿತ್ತೂರು ಎಇಇ ಭೀಮಾ ನಾಯ್ಕ
ಬಳ್ಳಾರಿ -ವಿಜಯ ನಗರ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಪಕ್ಷಾವಲಿ ನಿವಾಸ, ಕಚೇರಿ
ಧಾರಾವಾಡ – ಅಂಕೋಲದ ಎಸಿಎಫ್ ಪಾಂಡುರಂಗ ಪೈ 2 ನಿವಾಸಗಳು
ಎಸಿಬಿ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಚಿನ್ನಾಭರಣ, ನಗದು ಮತ್ತು ಆಸ್ತಿ ದಾಖಲೆಗಳನ್ನು ಪತ್ತೆ ಹಚ್ಚಿರುವ ಬಗ್ಗೆ ವರದಿಯಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ