ಲೋಕಾಯುಕ್ತಕ್ಕೆ ಎಸಿಬಿ ಪೂರಕ: ನ್ಯಾ.ಪಿ.ವಿಶ್ವನಾಥ ಶೆಟ್ಟಿ
Team Udayavani, Nov 24, 2019, 3:05 AM IST
ಮಂಗಳೂರು: ಭ್ರಷ್ಟಾಚಾರ ನಿಯಂತ್ರಣ ಹಾಗೂ ದುರಾಡಳಿತಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲೋಕಾಯುಕ್ತಕ್ಕೆ ಎಸಿಬಿ ವ್ಯವಸ್ಥೆ ಅಗತ್ಯ ಎಂದು ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಸಿಬಿ ವಿಚಾರ ನ್ಯಾಯಾಲಯದಲ್ಲಿದ್ದು, ಆ ಬಗ್ಗೆ ಹೆಚ್ಚೇನೂ ಹೇಳುವುದಿಲ್ಲ. ಶೀಘ್ರ ನ್ಯಾಯಾಲಯದ ತೀರ್ಪು ಬರಲಿದೆ ಎಂದರು.
ಲೋಕಾಯುಕ್ತನಾಗಿ ನನ್ನ 2 ವರ್ಷ 8 ತಿಂಗಳ ಅನುಭವದಿಂದ ಹೇಳುವುದಾದರೆ, ಎಸಿಬಿ ಲೋಕಾಯುಕ್ತಕ್ಕೆ ಪೂರಕವಾಗಿದೆ. ಅದರರ್ಥ ಎಸಿಬಿ ಇಲ್ಲದಿದ್ದರೆ ಲೋಕಾಯುಕ್ತ ದುರ್ಬಲ ಎಂದಲ್ಲ. ಎಸಿಬಿ ಇದ್ದರೆ ಭ್ರಷ್ಟಚಾರದ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ಸಹಾಯವಾಗುತ್ತದೆ. ಜತೆಗೆ ಸಮಾಜದ ದೃಷ್ಟಿಯಿಂದಲೂ ಲೋಕಾಯುಕ್ತದಲ್ಲಿ ಎಸಿಬಿ ಇರಬೇಕು ಎಂಬುದು ನನ್ನ ಅನಿಸಿಕೆ ಎಂದರು.
ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಪರಿಹಾರ ದೊರಕಿಸಿಕೊಡುವುದು ಲೋಕಾಯುಕ್ತದ ಮೊದಲ ಆದ್ಯತೆ. ಇದರಲ್ಲಿ ಅಧಿಕಾರಿಗಳು ವಿಫಲವಾದರೆ, ಅದು ದುರಾಡಳಿತವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಬೇಕು. ಜನರು ಕೂಡ ತಮ್ಮ ಕೆಲಸ ಕಾರ್ಯಗಳಿಗೆ ಅಧಿಕಾರಿಗಳಿಗೆ ಆಮಿಷ ಒಡ್ಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ