ಆಕಸ್ಮಿಕ ಬೆಂಕಿ: ಮೂವರ ಸಜೀವ ದಹನ
Team Udayavani, Dec 28, 2017, 6:55 AM IST
ಬೆಂಗಳೂರು/ಕೆ.ಆರ್.ಪುರ: ಆಕಸ್ಮಿಕ ಬೆಂಕಿ ತಗುಲಿ ಆರು ವರ್ಷದ ಹೆಣ್ಣು ಮಗು ಸೇರಿ ದಂಪತಿ ಸಜೀವ ದಹನವಾಗಿರುವ ಘೋರ ದುರಂತ ಮಹದೇವುಪರದ ಉದಯನಗರದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಆದರೆ, ಘಟನೆಗೆ ಸೊಳ್ಳೆ ಬತ್ತಿ
ಮತ್ತು ಮೇಣದ ಬತ್ತಿ ಹಚ್ಚಿದ್ದು ಕಾರಣವೋ ಅಥವಾ ಶಾರ್ಟ್ ಸರ್ಕಿಟ್ನಿಂದ ಘಟನೆ ಸಂಭವಿಸಿದಯೇ ಎಂಬ ಬಗ್ಗೆ ಇನ್ನು
ಖಚಿತವಾಗಿಲ್ಲ. ಸಂತೋಷ್ (ಮುರಗನ್) (35), ಸೋμಯಾ (30) ಹಾಗೂ ಫ್ಲೋರಾ (6) ಮೃತರು. ಮಂಗಳವಾರ ರಾತ್ರಿ
ದಂಪತಿ ಮಲಗುವ ಮೊದಲು ಸೊಳ್ಳೆ ಬತ್ತಿ ಹಾಗೂ ಮೇಣದ ಬತ್ತಿ ಹಚ್ಚಿದ್ದು, ತಲೆ ದಿಂಬಿನ ಪಕ್ಕ ಇರಿಸಿಕೊಂಡಿದ್ದರು
ಎನ್ನಲಾಗಿದೆ. ಈ ವೇಳೆ ತಡರಾತ್ರಿ ದಿಂಬಿಗೆ ಬೆಂಕಿಯ ಕಿಡಿ ತಗುಲಿ, ನಂತರ ಬೆಂಕಿಯ ಕೆನ್ನಾಲಗೆ ಇಡೀ ಮನೆ ಆವರಿಸಿದ್ದು, ಮನೆ ತುಂಬ ದಟ್ಟ ಹೊಗೆ ತುಂಬಿಕೊಂಡಿದೆ. ಗಾಢ ನಿದ್ರೆಯಲ್ಲಿದ್ದ ದಂಪತಿಗೆ ಕೆಲ ಸಮಯದ ನಂತರ ಎಚ್ಚರವಾಗಿದ್ದು, ಮನೆಯಿಂದ ಹೊರಬರಲಾಗದೆ ಬೆಂಕಿಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ