ಐಟಿಐ ಅಲ್ಪಾವಧಿ ಕೋರ್ಸ್ ಕೌಶಲ್ಯಾಭಿವೃದ್ಧಿ ನಿಗಮಕ್ಕೆ ಪ್ರಮಾಣ ಪತ್ರ ನೀಡುವ ಮಾನ್ಯತೆ

ಅಲ್ಪಾವಧಿ ಕೋರ್ಸುಗಳನ್ನು ಮಾಡುವವರಿಗೆ ಅನುಕೂಲ

Team Udayavani, Aug 1, 2022, 6:59 PM IST

dr-ashwath

ಬೆಂಗಳೂರು: ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಸಹಯೋಗದಲ್ಲಿ ಉನ್ನತೀಕರಿಸಿರುವ 150 ಐಟಿಐಗಳಲ್ಲಿ ಅಲ್ಪಾವಧಿ ಕೋರ್ಸ್ ಗಳನ್ನು ಮಾಡುವವರಿಗೆ ಇನ್ನು ಮುಂದೆ ಕೌಶಲ್ಯ ಅಭಿವೃದ್ಧಿ ನಿಗಮವೇ ಪ್ರಮಾಣ ಪತ್ರಗಳನ್ನು ಕೊಡಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸೋಮವಾರ ಈ ವಿಚಾರ ತಿಳಿಸಿರುವ ಅವರು, ಈ ಸಂಬಂಧವಾಗಿ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ನವದೆಹಲಿಯಲ್ಲಿರುವ ರಾಷ್ಟ್ರೀಯ ವೃತ್ತಿ ಶಿಕ್ಷಣ ಮತ್ತು ತರಬೇತಿ ಮಂಡಳಿ ನಡುವೆ ಒಡಂಬಡಿಕೆ ಆಗಿದೆ ಹೀಗಾಗಿ ಇನ್ನು ಮುಂದೆ ಪ್ರಮಾಣಪತ್ರದ ವಿಷಯದಲ್ಲಿ ಗೊಂದಲಗಳಿರುವುದಿಲ್ಲ ಎಂದರು.

ಸೋಮವಾರ ದೆಹಲಿಯಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಈ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿ ನಿಗಮದ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ ಮತ್ತು ಎನ್ಸಿವಿಇಟಿ ಪರವಾಗಿ ನಿರ್ದೇಶಕ ಕರ್ನಲ್ ಸತೀಶ್ ಇದ್ದರು.

ಉನ್ನತಿಕರಿಸಿರುವ ಐಟಿಐಗಳಲ್ಲಿ ವಿದ್ಯಾರ್ಥಿಗಳಲ್ಲದೆ ಇತರರು ಸಾಮಾನ್ಯವಾಗಿ ಈ ಅಲ್ಪಾವಧಿ ಕೋರ್ಸ್ ಗಳನ್ನು ಅಭ್ಯಸಿಸುತ್ತಾರೆ. ಇಂತಹ 23 ಅಲ್ಪಾವಧಿ ಕೋರ್ಸ್ ಗಳು ರಾಜ್ಯದಲ್ಲಿ ಲಭ್ಯವಿದ್ದು ಇವುಗಳ ಅವಧಿ ಕನಿಷ್ಠ 3 ತಿಂಗಳಿನಿಂದ ಗರಿಷ್ಠ 6 ತಿಂಗಳಾಗಿದೆ ಎಂದು ಅವರು ಹೇಳಿದ್ದಾರೆ

ಆದರೆ ಇದುವರೆಗೆ ಇಂತವರಿಗೆ ಯಾರು ಪ್ರಮಾಣ ಪತ್ರ ನೀಡಬೇಕು ಎಂಬ ಗೊಂದಲವಿತ್ತು, ಇದನ್ನು ಬಗೆಹರಿಸಲು ಹಲವು ದಿನಗಳಿಂದ ಪ್ರಯತ್ನಿಸಲಾಗುತ್ತಿತ್ತು. ಈಗ ಈ ಸಮಸ್ಯೆ ಬಗೆಹರಿದಿರುವುದು ಸಂತಸ ತಂದಿದೆ ಎಂದರು.

ಹೀಗಾಗಿ ಫಂಡಮೆಂಟಲ್ ಆಫ್ ಇನೋವೇಷನ್ ಅಂಡ್ ಟೆಕ್ನಾಲಜಿ, ಜೂನಿಯರ್ ಪ್ರಾಡಕ್ಟ್ ಡಿಸೈನರ್, ಆಟೋ ಎಲೆಕ್ಟ್ರಿಕಲ್ ಡಿಸೈನ್ ಟೆಕ್ನಿಷಿಯನ್, ಆಟೋಮೊಬೈಲ್ ರಿಪೇರ್ ಅಂಡ್ ಮೈನ್ಟೆನೆನ್ಸ್ ಜೂನಿಯರ್, ಸಿಎಎಂ ಪ್ರೋಗ್ರಾಮರ್, ಸಿಎನ್ಸಿ ಮಷೀನಿಂಗ್, ಜೂನಿಯರ್ ರೋಬೋಟ್ ಆಪರೇಟರ್ ಮುಂತಾದ ಅಲ್ಪಾವಧಿ ಕೋರ್ಸುಗಳನ್ನು ಮಾಡುವವರಿಗೆ ಅನುಕೂಲವಾಗಲಿದೆ ಎಂದರು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.