ಪ್ರಾಧಿಕಾರ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಕ್ರಮ : ಸಚಿವ ಸುನಿಲ್ ಕುಮಾರ್

ನಾಲ್ಕು ಉಪ ವಿಭಾಗಕ್ಕೆ ನಾಲ್ಕು ಜಂಟಿ ನಿರ್ದೇಶಕರ ನೇಮಕ

Team Udayavani, Aug 19, 2021, 6:13 PM IST

Action for the consolidation of authority and academies : Minister Sunil Kumar

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಇಂದು (ಗುರುವಾರ, ಆಗಸ್ಟ್ 19) ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಅಧ್ಯಕ್ಷರು ಹಾಗೂ ರಂಗಾಯಣ ನಿರ್ದೇಶಕರು ಗಳೊಂದಿಗೆ ವಿಕಾಸ ಸೌಧದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಾಧಿಕಾರ,ಅಕಾಡೆಮಿ ಮತ್ತು ರಂಗಾಯಣಗಳ ಹಾಗೂ ಸಂಸ್ಕೃತಿ ಇಲಾಖೆಯ ಮಧ್ಯೆ  ಸುಗಮ ಸಮನ್ವಯ ಕಾರ್ಯ ನಿರ್ವಹಣೆ ಗಾಗಿ ರಾಜ್ಯದ ನಾಲ್ಕು ಉಪವಿಭಾಗ ಗಳಲ್ಲೀ ನಾಲ್ಕು ಜಂಟಿ ನಿರ್ದೇಶಕರ ನೇಮಕ ಮಾಡಲಾಗುವುದು ಇದರಿಂದ ಅಧಿಕಾರ ವಿಕೇಂದ್ರೀಕರಣ ವಾಗಿ ಆಡಳಿತ ಸುಧಾರಣೆಆಗುತ್ತದೆ, ಈ ಕುರಿತು ಆದೇಶ ಹೊರಡಿಸಲು ಈಗಾಗಲೇ ನಿರ್ದೇಶನ ನೀಡುತ್ತಿದ್ದೇನೆ ಎಂದರು.

ಇದನ್ನೂ ಓದಿ : ಪ್ರಧಾನಿಯವರ ಜನಪ್ರಿಯತೆಗೆ ಸರಿಸಮಾನರಾದ ನಾಯಕರೇ ವಿರೋಧ ಪಕ್ಷದಲ್ಲಿಲ್ಲ: ಸಚಿವ ಆರ್ ಅಶೋಕ್

ಸ್ವಾತಂತ್ರದ ಅಮೃತ ಮಹೋತ್ಸವ ಆಚರಣೆಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಜೊತೆಗೂಡಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ರೂಪಿಸಿ ಅದನ್ನೊಂದು ಅಭಿಯಾನ ಮಾಡುವ ಚಿಂತನೆ ನಡೆದಿದೆ ಅದಕ್ಕೆಪೂರಕ ವಾಗುವಂತೆ  ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳು ಕಾರ್ಯಕ್ರಮ ರೂಪಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದರು.

ಮುಂದಿನ ನೂರು ದಿನಗಳಿಗೆ ಕಾರ್ಯಯೋಜನೆ ರೂಪಿಸಲು ಅವರು ಸೂಚಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ,ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚೆ  ಸೇರಿದಂತೆ ಎಲ್ಲ ಪ್ರಾಧಿಕಾರ ಮತ್ತು ಅಕಾಡೆಮಿಗಳ ಅಧ್ಯಕ್ಷರು, ಇಲಾಖೆ ಕಾರ್ಯದರ್ಶಿ ರವಿಶಂಕರ್ ಮತ್ತು ನಿರ್ದೇಶಕ ಎಸ್ ರಂಗಪ್ಪ ಹಾಜರಿದ್ದರು .

ಇದನ್ನೂ ಓದಿ : ಅಫ್ಘಾನಿಸ್ಥಾನದಿಂದ ಏರ್‌ಲಿಫ್ಟ್ ತಾಯ್ನಾಡಿಗೆ ಮರಳಿದ ಉಳ್ಳಾಲದ ಮೆಲ್ವಿನ್‌

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.