ನಟ ವಿಜಯ್ ಸ್ಪಷ್ಟನೆ
Team Udayavani, Oct 3, 2018, 12:05 PM IST
ಬೆಂಗಳೂರು: ಕೀರ್ತಿಗೌಡ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಿ ಮೊದಲ ಪತ್ನಿ ನಾಗರತ್ನಾ ನೀಡಿದ್ದ ದೂರಿನ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ನಟ ದುನಿಯಾ ವಿಜಯ್ ಮಂಗಳವಾರ ಗಿರಿನಗರ ಠಾಣೆಗೆ ಬಂದಿದ್ದರು.
ತಮ್ಮ ಪರ ವಕೀಲ ಹಾಗೂ ಎರಡನೇ ಪತ್ನಿ ಕೀರ್ತಿ ಗೌಡ ಜತೆಯಲ್ಲಿ ಮಧ್ಯಾಹ್ನ ಠಾಣೆಗೆ ಬಂದ ವಿಜಯ್, ಠಾಣಾಧಿಕಾರಿಗಳ ಜತೆ ಕೆಲ ಹೊತ್ತು ಚರ್ಚಿಸಿದರು.
ಇದೇ ವೇಳೆ ಪೊಲೀಸರ ಎದುರು ತಮ್ಮ ಹೇಳಿಕೆ ದಾಖಲಿಸಿದ ವಿಜಯ್, ನನ್ನ ಪತ್ನಿ ಕೀರ್ತಿ ಗೌಡ ಯಾವುದೇ ತಪ್ಪು ಮಾಡಿಲ್ಲ. ಆಭರಣವನ್ನು ಕಳವು ಮಾಡಿಲ್ಲ. ಹಾಗೆಯೇ ಯಾರ ಮೇಲೂ ಹಲ್ಲೆ ನಡೆಸಿಲ್ಲ. ವಿನಾ ಕಾರಣ ದೂರು ನೀಡಿದ್ದಾರೆ ಎಂದು ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’