ಅಂಬಿ ಇದ್ದ ಮನೆಯಲ್ಲೇ ಸುಮಲತಾ ವಾಸ 


Team Udayavani, Mar 4, 2019, 12:30 AM IST

60.jpg

ಮಂಡ್ಯ: ಲೋಕಸಭೆ ಚುನಾವಣೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗದಿದ್ದರೂ, ರಾಜಕೀಯ ಚಟುವಟಿಕೆ ಬಿರುಸಾಗಿಯೇ ನಡೆದಿದೆ. ರಾಜ್ಯಕ್ಕೆ ಸಂಬಂಧಿಸಿದಂತೆ ಸದ್ಯ ಹೆಚ್ಚು ಚರ್ಚೆ, ಸುದ್ದಿಯಾಗುತ್ತಿರುವುದು ಮಂಡ್ಯ ಕ್ಷೇತ್ರ. ಮಾಜಿ ಸಚಿವ, ಚಿತ್ರನಟ ದಿ.ಅಂಬರೀಶ್‌ ಪತ್ನಿ ಸುಮಲತಾ ಅಂಬರೀಶ್‌ ಸಕ್ಕರೆ ನಾಡಿನಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಅದಕ್ಕಾಗಿ ಅಂಬರೀಶ್‌ ನಗರದಲ್ಲಿ ಹೊಂದಿರುವ ಹಳೆಯ ಮನೆಯನ್ನೇ ತಮ್ಮ ಕಚೇರಿಯನ್ನಾಗಿಸಿ ಕೊಳ್ಳಲು ನಿರ್ಧರಿಸಿದ್ದಾರೆ. ಜತೆಗೆ ಸದ್ಯಕ್ಕೆ ಅಲ್ಲಿಯೇ ವಾಸ್ತವ್ಯವನ್ನೂ ಹೂಡಲಿದ್ದಾರೆ. ಜತೆಗೆ ಮುಂದಿನ ದಿನಗಳಿಗಾಗಿ ಹೊಸ ಮನೆಯ ಖರೀದಿ ಮತ್ತು ಮುಂದಿನ ದಿನಗಳಲ್ಲಿ ಹೊಸ ಮನೆಯ ನಿರ್ಮಾಣ ಕಾರ್ಯದ ಬಗ್ಗೆಯೂ ಇರಾದೆ ಹೊಂದಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ನ ಅಧಿಕೃತ ಘೋಷಣೆಗೂ ಮುನ್ನವೇ ಅಂಬರೀಶ್‌ ಅಭಿಮಾನಿಗಳು ಮತ್ತು ಕಾಂಗ್ರೆಸ್‌ ಕಾರ್ಯ ಕರ್ತರ ಒತ್ತಾ ಯದ ಮೇರೆಗೆ ಅಭ್ಯರ್ಥಿಯಾಗಿ ಬಿಂಬಿತವಾಗಿದ್ದಾರೆ ಸುಮಲತಾ ಅಂಬರೀಶ್‌. ಹೀಗಾಗಿ, ಅವರ ಮನೆ ಹುಡುಕಾಟಕ್ಕೆ ವಿಶೇಷ ಆಕರ್ಷಣೆಯೂ ಬಂದಿದೆ. ಈ ಹಿಂದೆ ಅಂಬ ರೀಶ್‌ ಚುನಾ ವಣೆಯ ಸಂದರ್ಭಗಳಲ್ಲಿ ಮಂಡ್ಯ ದ ಲ್ಲಿಯೇ ಮನೆ ಮಾಡಿ ಕೊಂಡು ಉಳಿದು  ಕೊಳ್ಳುವುದಾಗಿ ಹೇಳು ತ್ತಿ ದ್ದರು. ಆದರೆ, ಅದನ್ನು ನಡೆಸಿಕೊಳ್ಳುವುದು ಸಾಧ್ಯವಾಗಿರಲಿಲ್ಲ.

ಚುನಾ ವಣೆಗಾಗಿ ಈಗಾಗಲೇ ಸಿದ್ಧತೆ ಚುರುಕಾಗಿ ನಡೆದಿದೆ. ಮೊದಲಿಗೆ ಮನೆ ನಿರ್ಮಾಣಕ್ಕಿಂತ ಸದ್ಯಕ್ಕೆ ಸಕ್ಕರೆ ನಗರದ ಚಾಮುಂಡೇಶ್ವರಿ ನಗರದಲ್ಲಿ ಅಂಬರೀಶ್‌ ವಾಸ್ತವ್ಯ ಇರುತ್ತಿದ್ದ ಮನೆಯನ್ನೇ ಬಾಡಿಗೆಗೆ ಪಡೆದುಕೊಂಡು ವಾಸ್ತವ್ಯ ಹೂಡಲಿದ್ದಾರೆ ಸುಮಲತಾ. ಅಂಬ ರೀಶ್‌ ಈ ಮನೆಗೆ ಬಂದ ನಂತರ 2013ರ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಕಂಡಿ ದ್ದರು. ಅಲ್ಲದೆ, ಅಂದಿನ ಕಾಂಗ್ರೆಸ್‌ ಸರ್ಕಾರ ದಲ್ಲಿ ವಸತಿ ಸಚಿವರಾಗಿ ಜೊತೆಗೆ ಜಿಲ್ಲಾ ಉಸ್ತು ವಾರಿ ಸಚಿ ವ ರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

ಅಂಬರೀಶ್‌ ಇದ್ದಂತಹ ಮನೆ ಸುಮ ಲತಾ ಅವರಿಗೆ ಭಾವನಾತ್ಮಕ ಸೆಳೆತವನ್ನು ಹೊಂದಿದೆಯಲ್ಲದೆ, ಈ ಮನೆ ಅದೃಷ್ಟದ ಮನೆ ಎಂಬ ನಂಬಿಕೆ ಕೂಡ ಅಂಬರೀಶ್‌ ಅವರ ಅಭಿಮಾನಿಗಳಲ್ಲಿ ಇದ್ದು, ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಚಾಮುಂಡೇ ಶ್ವರಿನಗರದ ಮನೆಯಿಂದಲೇ ಚುನಾವಣಾ ರಾಜಕಾರಣ ಆರಂಭಿಸುವ ಸಿದ್ಧತೆ ಮಾಡಿ ಕೊಂಡಿದ್ದಾರೆಂದು ಹೇಳಲಾಗಿದೆ.

ಹಲವು ರಾಜ ಕೀಯ ಏರಿಳಿತಗಳ ನಡುವೆ ಮಂಡ್ಯದಲ್ಲಿ ರಾಜಕೀಯ ಸ್ಥಿರತೆಯನ್ನು ಕಂಡುಕೊಳ್ಳುವ
ಸ್ಪಷ್ಟ ನಿರ್ಧಾರಕ್ಕೆ ಬಂದಿರುವ ಸುಮಲತಾ ಅವರು, ಮುಂದಿನ ದಿನಗಳಲ್ಲಿ ಮಂಡ್ಯದ ಬಂದೀ ಗೌಡ ಬಡಾವಣೆಯ ಸಂಬಂಧಿ ಕರ ನಿವೇಶನದಲ್ಲಿ ಮನೆ ನಿರ್ಮಿಸುವ ಉದ್ದೇಶವನ್ನು ಹೊಂದಿದ್ದಾರೆಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.