ನಟಿ ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲು
Team Udayavani, Feb 23, 2019, 12:47 AM IST
ಬೆಂಗಳೂರು: “ನಾಗಮಂಡಲ’ ಖ್ಯಾತಿಯ ನಟಿ ವಿಜಯಲಕ್ಷ್ಮೀ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ತೀವ್ರವಾದ ಆಯಾಸ, ರಕ್ತದೊತ್ತಡ ಹೆಚ್ಚಾಗಿ ಕಾಣಿಸಿಕೊಂಡಿದ್ದರಿಂದ
ಗುರುವಾರ ಸಂಜೆ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ವಿಜಯಲಕ್ಷ್ಮೀ ಸೋದರಿ ಉಷಾದೇವಿ ಮಾತನಾಡಿ, “ಕಳೆದ ವಾರ ನಮ್ಮ ತಾಯಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು, ಅದೇ ಒತ್ತಡದಿಂದ ವಿಜಯಲಕ್ಷ್ಮೀ ಕೂಡ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಇನ್ನೂ ಮೂರು ದಿನ ಆಸ್ಪತ್ರೆಯಲ್ಲೇ ಇರಬೇಕೆಂದು ವೈದ್ಯರು ಸೂಚಿಸಿದ್ದಾರೆ, ಆತಂಕಪಡುವಂತದ್ದೇನಿಲ್ಲ ಎಂದು ತಿಳಿಸಿದ್ದಾರೆ’ ಎಂದಿದ್ದಾರೆ.
ಚಿಕಿತ್ಸೆಗೆ ಹಣದ ಸಮಸ್ಯೆಯಿದೆ ಎಂದಿರುವ ಉಷಾದೇವಿ, “ನಮ್ಮ ಬಳಿ ಇದ್ದ ಹಣವನ್ನೆಲ್ಲ ನಮ್ಮ ತಾಯಿಯ ಚಿಕಿತ್ಸೆಗೆ ಖರ್ಚು ಮಾಡಿದ್ದೇವೆ. ಹಾಗಾಗಿ ಹಣದ ಸಮಸ್ಯೆಯಾಗಿದೆ. ಕನ್ನಡ ಚಿತ್ರರಂಗದಿಂದ ಏನಾದರೂ ಸಹಾಯ ದೊರೆಯಬಹುದೆಂದು ನಿರೀಕ್ಷೆಯಲ್ಲಿದ್ದೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ