ಚನ್ನಪಟ್ಟಣಕ್ಕೆ ಬಂದು ಹೆಚ್ ಡಿಕೆಗೆ ಪಕ್ಷವನ್ನೇ ಕಳೆದುಕೊಳ್ಳುವ ಸ್ಥಿತಿ: ಸಿಪಿವೈ

ಬಿಜೆಪಿಯ ನಾಯಕರನ್ನು ಕೇಳಿದೆ...ಆದರೆ ಈಗ ಸಮಯ ಮೀರಿಹೋಗಿದೆ!

Team Udayavani, May 17, 2023, 6:39 PM IST

Yogeshwar

ರಾಮನಗರ: ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ಬಂದು ಪಕ್ಷವನ್ನೇ ಕಳೆದುಕೊಳ್ಳುವ ಸ್ಥಿತಿಗೆ ಬಂದಿದ್ದಾರೆ. ನಾನು ಈ ಬಾರಿ ಸೋತಿದ್ದೇನೆ ಆದರೆ ಮುಂದಿನ ದಿನ ಒಳ್ಳೆಯ ಕಾಲ ಬರುತ್ತದೆ. ಎಲ್ಲಾ ನೋವನ್ನು ಮರೆಯೋಣ, ಇದೊಂದು ಕೆಟ್ಟಕನಸು.ನನ್ನಿಂದ ಯಾವುದೇ ತಪಾಗಿದ್ದರೂ ಅದನ್ನ ಕ್ಷಮಿಸಿ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಯೋಗೇಶ್ವರ್, ಬಿಜೆಪಿಯ ಕೆಲ ನಾಯಕರನ್ನ ನಾನು ಕೇಳಿದೆ. ನೀವು ಐದಾರು ಇಲಾಖೆ ಖಾಲಿ ಇಟ್ಟುಕೊಂಡು ಕೂತಿರಿ. ನಮಗೆ ಅದನ್ನ ನೀಡಿ ಶಕ್ತಿ ತುಂಬಿದ್ದರೆ ಅನುಕೂಲವಾಗುತ್ತಿತ್ತು. ಆದರೆ ಈಗ ಸಮಯ ಮೀರಿಹೋಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಅವರು ಕೊಟ್ಟಿರೋ ಭರವಸೆಗಳನ್ನ ಈಡೇರಿಸಲಿ ಎಂದರು.

ಚನ್ನಪಟ್ಟಣದ ಗಬ್ಬೆದ್ದು ನಾರುತ್ತಿದೆ.ಅದನ್ನ ಇಲ್ಲಿ ಗೆದ್ದವರು ಸರಿ ಮಾಡಲ್ಲ‌.ನಾನೇ ಅದನ್ನ ಸರಿಮಾಡಬೇಕು.ನಾನೊಬ್ಬ ಸೀನಿಯರ್, ಎಲ್ಲಾ ಪಕ್ಷದ ಮಂತ್ರಿ ಸೇರಿ ಎಲ್ಲರೂ ಗೊತ್ತು. ಕ್ಷೇತ್ರಕ್ಕೆ ಅನುದಾನ ತರುವ ಪ್ರಯತ್ನವನ್ನ ನಿರಂತರವಾಗಿ ಮಾಡುತ್ತೇನೆ. ಪರೀಕ್ಷೆ ಬರೆದು ಫೇಲ್ ಆಗಿದ್ದೇನೆ.ಆದರೆ ಕೈಕಟ್ಟಿ ಕೂರುವುದಿಲ್ಲ. ಮತ್ತೆ ಓದಿ ಎಕ್ಸಾಂ ಬರೆದು ಪಾಸ್ ಆಗುತ್ತೇನೆ. ಸೋತಿದಕ್ಕೆ ದುಃಖ ಪಡಲ್ಲ ಎಂದರು.

ನಂಗೊಬ್ಬರು ಜೆಡಿಎಸ್ ನ ಮಾಜಿ ಎಂಎಲ್ಎ ಫೋನ್ ಮಾಡಿದ್ದ.”ಏನಣ್ಣ ಇಂಗಾಗೋಯ್ತು ಅಂದ.ನಾನು ನಿಂಗೂ ಇಂಗಾಯ್ತಲ್ಲಪ್ಪ ಅಂದೆ. ನಿಮ್ ಸಹವಾಸಕ್ಕೆ ಬಂದು ಕುಮಾರಸ್ವಾಮಿ 19ಕ್ಕೆ ಬಂದ್ಬಿಟ್ರು ಅಂದ” ಎಂದರು.

ಕುಮಾರ ಸ್ವಾಮಿಯವರು ಅತಂತ್ರ ಫಲಿತಾಂಶಕ್ಕಾಗಿ ಕಾಯುತ್ತಿದ್ದರು. ದೇವೇಗೌಡರು ನನ್ನ ಮಗ ಕೊನೆಯದಾಗಿ ಸಿಎಂ ಆಗುತ್ತಾನೆ ಅಂತ ಆಸೆ ಇಟ್ಕೊಂಡಿದ್ದರು. ಅದಕ್ಕೆ ಅತಂತ್ರ ಆಗುತ್ತದೆ ಅಂತ ಸಿಂಗಾಪುರಕ್ಕೆ ಹೋಗಿ ಕೂತಿದ್ದರು. ಅದೇನೋ ಕಿಂಗ್ ಮೇಕರ್ ಅಂತೆ.ಈಗ ಯಾವ ಮೇಕರ್ ಆದರು ಎಂದರು.

ನಾವು ಪ್ರಮಾಣಿಕವಾಗಿ ದುಡಿದು ಮತಪಡೆದಿದ್ದೇವೆ.ಆದರೆ ಅವರು ಜಾತಿ ವಿಚಾರ ಮತ್ತೊಂದು ಸೇರಿ ಅನೇಕ ಕುತಂತ್ರ ನಡೆಸಿ ಗೆದ್ದಿದ್ದಾರೆ.ನನ್ನನ್ನು ಒಂದುಸಾರಿ ಸೋಲಿಸಿ ಮತ್ತೆ ಗೆಲ್ಲಿಸಿದ್ದಾರೆ‌.ಆದಾದ ಬಳಿಕ ಎರಡು ಸಾರಿ ಸೋಲಿಸಿರೋದು ಯಾಕೆ ಅಂತ ಗೊತ್ತಾಗುತ್ತಿಲ್ಲ. ನಾನು ಗೆದ್ದರೂ ಇಲ್ಲೇ ಇರುತ್ತೇನೆ, ಸೋತರೂ ಇಲ್ಲೇ ಇರುತ್ತೇನೆ, ಸಟ್ಟರೂ ಇಲ್ಲೇ. ಆದರೆ ಬೇರೆಯವರ ಕಥೆ ಹಾಗಲ್ಲ ಎಂದರು.

ಕಾಂಗ್ರೆಸ್ ಈಗ ಅಧಿಕಾರಕ್ಕೆ ಬಂದಿದೆ. ಚೆನ್ನಾಗಿ ಆಡಳಿತ ನಡೆಸಲಿ ಅಂತ ಶುಭಹಾರೈಸುತ್ತೇನೆ.ನಾವು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡುತ್ತೇವೆ. ಈ ತಾಲೂಕಿನ ಬಹುಸಂಖ್ಯಾತ ಒಕ್ಕಲಿಗರು ಹೆಚ್ ಡಿಕೆ ಕೈಹಿಡಿದರು. ಆದರೆ ಜೆಡಿಎಸ್ ಅಧಿಕೃತ ವಿರೋಧ ಪಕ್ಷವೂ ಅಲ್ಲ.
ಜೆಡಿಎಸ್ ಕನಿಷ್ಠ ಸ್ಥಾನಕ್ಕೆ ಕುಸಿದಿದೆ.ನೀವ್ಯಾರು ಆತಂಕ ಪಡಬೇಕಿಲ್ಲ.ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಾಗುತ್ತಿದೆ.ಇವತ್ತು ಜೆಡಿಎಸ್ ಸೋಲಲು ಬಿಜೆಪಿ ಕಾರಣ ಎಂದರು.

ಮಂಡ್ಯದಲ್ಲಿ ಬಿಜೆಪಿ ಬೆಳವಣಿಗೆ ಪ್ರಾರಂಭ ಆಯಿತು, ಆದರೆ ಅದರ ಲಾಭ ಕಾಂಗ್ರೆಸ್ ಗೆ ಆಯ್ತು.ನಮ್ಮ ಬೆಳವಣಿಗೆ ಕಾಂಗ್ರೆಸ್ ಗೆ ಲಾಭ ಆಯ್ತು.ನಾನು ಇನ್ನೂ ಮೂರು ವರ್ಷ ಎಂಎಲ್ ಸಿ ಆಗಿ ಇರುತ್ತೇನೆ. ಮುಂದೆ ಏನಾಗುತ್ತೋ ಕಾದುನೋಡೊಣ ಎಂದರು.

ಟಾಪ್ ನ್ಯೂಸ್

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.