ದಸರಾ ಬಳಿಕ ಎಲ್ಲ ತರಗತಿಯವರಿಗೂ ಬಿಸಿಯೂಟ

ಸಿದ್ಧತೆ ಆರಂಭ; ಸದ್ಯದಲ್ಲೇ ಸರಕಾರದಿಂದ ನಿರ್ಧಾರ ಪ್ರಕಟ?

Team Udayavani, Oct 5, 2021, 7:10 AM IST

ದಸರಾ ಬಳಿಕ ಎಲ್ಲ ತರಗತಿಯವರಿಗೂ ಬಿಸಿಯೂಟ

ಬೆಂಗಳೂರು: ದಸರಾ ರಜೆ ಬಳಿಕ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಆರಂಭದ ಜತೆಗೆ 1ರಿಂದ 10ನೇ ತರಗತಿ ವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಬಿಸಿಯೂಟ ಸಿಗಲಿದೆ.

ಅ. 10ರಿಂದ ಅ. 20ರ ವರೆಗೆ ದಸರಾ ರಜೆ ಇರಲಿದೆ. ಈಗಾಗಲೇ ಸರಕಾರ 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭಿಸಿದೆ. ಆದರೆ ಬಿಸಿಯೂಟ ಆರಂಭಿಸಿಲ್ಲ. ದಸರಾ ರಜೆ ಮುಗಿಯುತ್ತಿದ್ದಂತೆ 1ರಿಂದ 5ನೇ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಯ ಜತೆಗೆ ಎಲ್ಲ ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡಲಾಗುತ್ತದೆ.

ಈಗ ಕೋವಿಡ್‌ ಕಡಿಮೆಯಾಗುವ ಜತೆಗೆ 3ನೇ ಅಲೆಯ ಆತಂಕ ಕ್ಷೀಣಿಸಿರುವುದರಿಂದ ಶಾಲೆಗಳಲ್ಲಿ ಭೌತಿಕ ತರಗತಿ ಆರಂಭದ ಜತೆಗೆ ಬಿಸಿಯೂಟ ನೀಡಲು ಸರಕಾರ ನಿರ್ಧರಿಸಿದೆ.

ಶಾಲೆಗಳಿಗೆ ಸೂಚನೆ
ಈಗಾಗಲೇ ನೀಡಿರುವ ಎಸ್‌ಒಪಿಯನ್ನು ಪಾಲಿಸಿ ಬಿಸಿಯೂಟ ನೀಡಬೇಕಿದೆ. ಇದಕ್ಕೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಿಕೊಳ್ಳಬೇಕು. ಬಿಸಿಯೂಟ ಸಿದ್ಧ ಪಡಿಸುವ ಕೊಠಡಿಯ ಸ್ವಚ್ಛತೆ, ಬಿಸಿಯೂಟ ವಿತರಣೆಗೆ ಬೇಕಾದ ವ್ಯವಸ್ಥೆ ಸಹಿತ ಎಲ್ಲವನ್ನೂ ಸಮರ್ಪಕವಾಗಿ ಸಿದ್ಧಪಡಿಸಿಕೊಳ್ಳುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮಾಹಿತಿ ನೀಡಿದರು.

ತರಗತಿ ಆರಂಭದ ಜತೆಗೆ ಬಿಸಿಯೂಟ ಒದಗಿಸುವಂತೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ:ಬಾಲಬ್ರೂಯಿಯಲ್ಲೇ ಕಾನ್‌ಸ್ಟಿಟ್ಯೂಷನ್‌ ಕ್ಲಬ್‌: ಕಾಗೇರಿ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.