ಅಂಗನವಾಡಿ ತೆರೆದ ನಂತರ ಬಿಸಿಯೂಟ: ಶಶಿಕಲಾ ಜೊಲ್ಲೆ
Team Udayavani, Feb 3, 2021, 11:58 PM IST
ಬೆಂಗಳೂರು: ಅಂಗನವಾಡಿ ಕೇಂದ್ರಗಳು ತೆರೆದ ನಂತರ ಗರ್ಭಿಣಿ ಮತ್ತು ಬಾಣಂತಿಯರಿಗೆ ಮಾತೃಪೂರ್ಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಇದನ್ನೂ ಓದಿ:4 ವಾರಗಳು ಮಾತ್ರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ: ಸುಧಾಕರ್
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿಯ ಸಂಜೀವ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ ನಿಂದಾಗಿ ಅಂಗನವಾಡಿ ಕೇಂದ್ರಗಳು ಮುಚ್ಚಿರುವುದರಿಂದ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮನೆ ಬಾಗಿಲಿಗೆ ಕಚ್ಚಾ ಆಹಾರ ಪದಾರ್ಥ ವಿತರಿಸಲಾಗುತ್ತಿದೆ. ಅಂಗನವಾಡಿ ಕೇಂದ್ರ ತೆರೆದ ನಂತರ ಹಿಂದಿನಂತೆ ಬಿಸಿಯೂಟ ಪೂರೈಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!