ಆಗುಂಬೆ ಘಾಟಿ ದುರಸ್ತಿ: ವಾಹನ ಸಂಚಾರ ನಿಷೇಧ
Team Udayavani, Mar 8, 2019, 12:30 AM IST
ಉಡುಪಿ: ಆಗುಂಬೆ ಘಾಟಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳುವ ಕಾರಣ ಘಾಟಿ ರಸ್ತೆಯ ಸಂಚಾರವನ್ನು ಮಾ.19ರಿಂದ 30 ದಿನಗಳ ಕಾಲ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಆದೇಶಿಸಲಾಗಿದೆ.
ಈ ಅವಧಿಯಲ್ಲಿ ಆಗುಂಬೆ ಘಾಟಿ ವ್ಯಾಪ್ತಿಯಲ್ಲಿ ಸಂಚರಿಸುವ ಲಘು ವಾಹನಗಳಾದ ಸಾಮಾನ್ಯ ಬಸ್ಗಳು, ಜೀಪು, ವ್ಯಾನ್, ಎಲ್ಸಿವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ಉಡುಪಿ-ಕಾರ್ಕಳ-ಮಾಳಘಾಟಿ- ಶೃಂಗೇರಿ- ಕೊಪ್ಪ- ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169) ರಸ್ತೆಯಲ್ಲಿ; ಭಾರೀ ವಾಹನಗಳಾದ ರಾಜಹಂಸ, ಐರಾವತ ಬಸ್ಗಳು ಮತ್ತು ಖಾಸಗಿ ಐಶಾರಾಮಿ ಬಸ್ಗಳು, ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸೀಸ್ ವಾಹನಗಳು ಉಡುಪಿ-ಕುಂದಾಪುರ-ಸಿದ್ದಾಪುರ-ಹೊಸಂಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ರಸ್ತೆಯಲ್ಲಿ ಸಂಚರಿಸಲು ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ