ಬರಲಿದೆ ‘ಯಕ್ಷಗಾನ ವಿಶ್ವಕೋಶ’


Team Udayavani, Sep 7, 2020, 6:40 AM IST

ಬರಲಿದೆ ‘ಯಕ್ಷಗಾನ ವಿಶ್ವಕೋಶ’

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

– ದೇವೇಶ ಸೂರಗುಪ್ಪ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು ‘ಯಕ್ಷಗಾನ ವಿಶ್ವಕೋಶ’ವನ್ನು ಹೊರತರಲು ಮುಂದಾಗಿದೆ.

ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಯಕ್ಷಗಾನ ಕಲೆಯನ್ನು ಮುಂದಿನ ತಲೆಮಾರಿಗೆ ವರ್ಗಾಯಿಸುವ ನಿಟ್ಟಿನಲ್ಲಿ ಅಕಾಡೆಮಿಯು ಈ ಕ್ರಮಕ್ಕೆ ಮುಂದಾಗಿದೆ.

ಇದರಿಂದ ಯಕ್ಷಗಾನಕ್ಕೆ ಸಂಬಂಧಿಸಿದ ಸಮಗ್ರ ಚಿತ್ರಣ ದೊರೆಯಲಿದೆ. ಈ ಸಂಬಂಧ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ| ಎಂ. ಎ. ಹೆಗಡೆ ನೇತೃತ್ವದಲ್ಲಿ ಅಕಾಡೆಮಿ ಸದಸ್ಯರು ಚರ್ಚಿಸಿದ್ದು, ವಿಶ್ವಕೋಶ ಹೊರತರುವ ಬಗ್ಗೆ ಅಂತಿಮ ತೀರ್ಮಾನಕ್ಕೆ ಬಂದಿದ್ದಾರೆ. ಈ ಸಂಬಂಧ ಅಕಾಡೆವಿಯು ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿಕೊಟ್ಟಿದೆ.

ಜಿ.ಎಸ್‌. ಭಟ್‌ ನೇತೃತ್ವ
ಅಕಾಡೆಮಿ ಸದಸ್ಯರಾದ ಮೈಸೂರಿನ ಜಿ. ಎಸ್‌. ಭಟ್‌ ಅವರಿಗೆ ಸಂಪಾದಕೀಯ ಮಂಡಳಿಯ ನೇತೃತ್ವವನ್ನು ವಹಿಸಲಾಗಿದೆ. ಈಗಾಗಲೇ ಅವರು ಹಲವು ವಿಶ್ವಕೋಶಗಳು ಹೊರಬರಲು ಸಹಾಯ ಮಾಡಿದ್ದು, ಅವರ ನೇತೃತ್ವದಲ್ಲಿ ಕೋಶವು ಉತ್ತಮವಾಗಿ ಹೊರಬರಲಿದೆ ಎಂಬ ವಿಶ್ವಾಸ ಅಕಾಡೆಮಿಯದ್ದಾಗಿದೆ.

ಏನೇನಿರಲಿವೆ?
ಇದರಲ್ಲಿ ಯಕ್ಷಗಾನ ಹುಟ್ಟು, ಬೆಳವಣಿಗೆ, ಅದಕ್ಕೆ ಸಂಬಂಧಿಸಿದ ವ್ಯಾಖ್ಯಾನ, ನೃತ್ಯವಿಧಾನ, ತಾಳಮದ್ದಳೆ, ಗೊಂಬೆಯಾಟ, ಮೂಡಲಪಾಯ, ಅರ್ಥಧಾರಿ, ಕೇಳಿಕೆ, ಪ್ರಸಾಧನ, ವಸ್ತ್ರಾಲಂಕಾರ ಸಹಿತ ಇನ್ನಿತರ ಪೂರಕ ಮಾಹಿತಿಗಳು ದೊರೆಯಲಿವೆ. ಹಿರಿಯ ಕಲಾವಿದರ ಪರಿಚಯವೂ ಇರಲಿವೆ ಎಂದು ಅಕಾಡೆಮಿ ಅಧ್ಯಕ್ಷ ಪ್ರೊ| ಎಂ. ಎ. ಹೆಗಡೆ ತಿಳಿಸಿದ್ದಾರೆ.

50 ಲಕ್ಷ ರೂ. ವೆಚ್ಚ ಸಾಧ್ಯತೆ
ಈ ವಿಶ್ವಕೋಶ ಹೊರತರಲು ಸುಮಾರು 50 ಲ. ರೂ. ಖರ್ಚಾಗುವ ಸಾಧ್ಯತೆಯಿದೆ. ಅಕಾಡೆಮಿಯಲ್ಲಿ ಈಗ ಅನುದಾನದ ಕೊರತೆಯಿದ್ದರೂ, ಇರುವುದನ್ನೇ ಬಳಸಿ ವಿಶ್ವಕೋಶ ಹೊರತರಲಾಗುವುದು ಎಂದು ಅಕಾಡೆಮಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಯಕ್ಷಗಾನಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿ ಒಂದೇ ಪುಸ್ತಕದಲ್ಲಿ ದೊರೆಯಲಿ ಎಂಬ ಉದ್ದೇಶದಿಂದ ಅಕಾಡೆಮಿಯು “ಯಕ್ಷಗಾನ ವಿಶ್ವಕೋಶ’ ಹೊರತರಲು ಮುಂದಾಗಿದೆ. ಯಕ್ಷಗಾನಕ್ಕೆ ಸಂಬಂಧಿಸಿದ ಹಲವು ಪೂರಕ ಮಾಹಿತಿಗಳು ಇದರಲ್ಲಿ ದೊರೆಯಲಿವೆ.
– ಪ್ರೊ| ಎಂ. ಎ. ಹೆಗಡೆ, ಅಧ್ಯಕ್ಷರು ಕರ್ನಾಟಕ ಯಕ್ಷಗಾನ ಅಕಾಡೆಮಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.