ಆಲ್ ಇಸ್ ವೆಲ್; ಹನಿ ನೀರನ್ನೂ ಸಮುದ್ರಕ್ಕೆ ಬಿಡಲ್ಲ ; ಸಚಿವ ಡಿಕೆಶಿ
Team Udayavani, Sep 26, 2018, 1:16 PM IST
ಹುಬ್ಬಳ್ಳಿ /ಬೆಳಗಾವಿ:ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಬುಧವಾರ ಖಾನಾಪುರ ತಾಲೂಕಿನ ಕಣಕುಂಬಿಗೆ ಭೇಟಿ ನೀಡಿ ಮಹಾದಾಯಿ ಉಗಮಸ್ಥಾನ ವೀಕ್ಷಿಸಿದರು.
ಭೇಟಿಗೂ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆಶಿ ಮಹಾದಾಯಿ ವಿಚಾರದಲ್ಲಿ ನಮಗೆ ಅನ್ಯಾಯವಾಗಿದ್ದು, ತೀರ್ಪು ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ನಮ್ಮ ಪಾಲಿನ ನೀರು ಪಡೆಯಲು ಕಾನೂನಾತ್ಮಕ ಅಭಿಪ್ರಾಯ ಕೇಳಿದ್ದೇವೆ. ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ . ರಾಜ್ಯದ ಒಂದು ಹನಿ ನೀರನ್ನೂ ಸಮುದ್ರಕ್ಕೆ ಸೇರಲು ಬಿಡುವುದಿಲ್ಲ ಎಂದರು.
ಇದೇ ವೇಳೆ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆಲ್ ಇಸ್ ವೆಲ್ ಎಂದರು.
ಸಚಿವ ಡಿಕೆಶಿ ಅವರೊಂದಿಗೆ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್ , ಅಂಜಲಿ ನಿಂಬಾಳ್ಕರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!