ನಾಗಾಸಾಧುಗಳಿಂದ ಬಿಎಸ್ವೈ ಮನೆಯಲ್ಲಿ ವಿಶೇಷ ಪೂಜೆ
Team Udayavani, Oct 3, 2017, 7:58 AM IST
ಬೆಂಗಳೂರು: ಕಾಶಿಯಿಂದ ಬಂದಿದ್ದ ಸುಮಾರು 20 ಮಂದಿ ನಾಗಾಸಾಧುಗಳು ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ವಿಶೇಷ ಪೂಜೆ ನಡೆಸಿದರು. ಸುಮಾರು 20 ನಿಮಿಷಗಳ ಕಾಲ ತಮ್ಮ ನಿವಾಸದಲ್ಲಿದ್ದ ನಾಗ ಸಾಧುಗಳಿಂದ ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಆಶೀರ್ವಾದ ಪಡೆದರು.
ವರ್ಷಕ್ಕೊಮ್ಮೆ ದೇಶ ಪರ್ಯಟನೆ ಮಾಡುವ ನಾಗಾಸಾಧುಗಳು, ಯಡಿಯೂರಪ್ಪ ಅವರನ್ನು ನೋಡಲು ಬಂದಿದ್ದೇವೆ. ತಕ್ಷಣ ಕರೆಸಿ ಎಂದು ಗಲಾಟೆ ಮಾಡಿದರು. ಈ ಸಂದರ್ಭದಲ್ಲಿ ದೇವನಹಳ್ಳಿಯಲ್ಲಿದ್ದ ಯಡಿಯೂರಪ್ಪ ಕೂಡಲೇ ಬಂದು ನಾಗಾಸಾಧುಗಳಿಂದ ಆಶೀರ್ವಾದ ಪಡೆದರು. ಯಡಿಯೂರಪ್ಪ ಬರುವ ಮೊದಲೇ ನಿವಾಸದೊಳಗೆ ಪ್ರವೇಶ ಮಾಡಿದ್ದ ನಾಗಾಸಾಧುಗಳು,
ದೇಶದಲ್ಲಿ ಮತ್ತೂಮ್ಮೆ ಬಿಜೆಪಿ ಸರ್ಕಾರ ಬರಲಿದೆ. ಮೋದಿಯವರು ಎರಡನೇ ಅವಧಿಗೆ ಪ್ರಧಾನಿ ಆಗುತ್ತಾರೆ. ರಾಜ್ಯದಲ್ಲಿ ಕೂಡಾ ಬಿಜೆಪಿ ಸರ್ಕಾರ ಬರಲಿದೆ. ನೀವು ಮುಖ್ಯಮಂತ್ರಿಯಾಗಲಿದ್ದೀರಿ ಎಂದು ಭವಿಷ್ಯ ನುಡಿದು ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ