ಮೈತ್ರಿ ಸರ್ಕಾರದೊಳಗಿನ ಕಲಹ ದಸರಾ ಉದ್ಘಾಟನೆ ವೇಳೆ ಬಹಿರಂಗ
Team Udayavani, Oct 10, 2018, 12:09 PM IST
ಮೈಸೂರು: ವಿಶ್ವವಿಖ್ಯಾತ ದಸರಾಗೆ ಬುಧವಾರ ಬೆಳಗ್ಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರು ಚಾಲನೆ ನೀಡಿದರು,ಈ ವೇಳೆ ಉಪಸ್ಥಿತರಿರಬೇಕಾಗಿದ್ದ ಜನಪ್ರತಿನಿಧಿಗಳ ಗೈರು ಎದ್ದು ಕಂಡಿದೆ. ಇದರಿಂದಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ನ ನಡುವೆ ಇರುವ ಅಸಮಾಧಾನ ಮತ್ತೆ ಬಹಿರಂಗಗೊಂಡಿದೆ.
ಸಂಪ್ರದಾಯದಂತೆ ಚಾಮರಾಜನಗರ ಜಿಲ್ಲಾ ಉಸ್ತುವಾರಿಯಾಗಿರುವ ಸಚಿವ ಪುಟ್ಟರಂಗ ಶೆಟ್ಟಿ ಅವರು ಉಪಸ್ಥಿತರಿರಬೇಕಾಗಿತ್ತು. ಆದರೆ ಅವರು ಉದ್ದೇಶಪೂರ್ವಕವಾಗಿ ಗೈರಾಗುವ ಮೂಲಕ ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.
ಅವರಿಗೆ ಇಷ್ಟ ಬಂದ ಹಾಗೆ ದಸರಾ ಸಮಿತಿಗಳನ್ನು ರಚಿಸಿದ್ದಾರೆ. ಅವರ ದರ್ಬಾರ್ನ ನಾನು ದಸರಾಗೆ ಬರುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇನ್ನೂ ಕೆಲ ಕಾಂಗ್ರೆಸ್ನ ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ