ಬಿಜೆಪಿ ಕಡಿಮೆ ಸ್ಥಾನ ಗೆದ್ದರೆ ಜೆಡಿಎಸ್ ಜತೆ ಮೈತ್ರಿ
Team Udayavani, Nov 19, 2019, 3:03 AM IST
ಧಾರವಾಡ: ಉಪಚುನಾವಣೆಯಲ್ಲಿ ಬಿಜೆಪಿ 8ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ಸರ್ಕಾರ ಮುನ್ನಡೆಯತ್ತದೆ. ಇಲ್ಲವಾದರೆ ಜೆಡಿಎಸ್ ಜತೆ ಮೈತ್ರಿ ಆಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದವರೆಲ್ಲ ಮಂತ್ರಿ ಆಗುತ್ತಾರೆ. ಆಗ ಮುಂದೆ ಏನಾಗುತ್ತದೆಯೋ ಆ ದೇವರಿಗೆ ಗೊತ್ತು.
ಒಂದು ವೇಳೆ ಬಿಜೆಪಿಗೆ 8ಕ್ಕಿಂತ ಕಡಿಮೆ ಸ್ಥಾನ ಲಭಿಸಿದಾಗ ಜೆಡಿಎಸ್ ಹಾಗೂ ಬಿಜೆಪಿ ಕೂಡಿ ಸರ್ಕಾರ ರಚನೆಯಾದರೂ ಅಚ್ಚರಿ ಪಡಬೇಕಾಗಿಲ್ಲ ಎಂದರು. ಸೇಬು ಹಣ್ಣಿನ ಹಾರವನ್ನು ಸರ್ಕಾರ ನಿಷೇಧಿಸಬೇಕು. 2-3 ಕ್ವಿಂಟಲ್ ಸೇಬು ಬಡವರಿಗೆ ಕೊಟ್ಟರೆ ಒಳ್ಳೆಯದಾಗುತ್ತದೆ. ಅದು ಬಿಟ್ಟು ಈ ರೀತಿ ಹಾರ ಮಾಡಿಸಿಕೊಂಡು ಅದ್ಧೂರಿಯಾಗಿ ನಾಮಪತ್ರ ಸಲ್ಲಿಕೆ ಮಾಡುವುದು ಒಳಿತಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ