ಸಂಶೋಧನೆ ಅಭಿವೃದ್ಧಿಗೆ ಶೇ 30 ಹಣ ಮೀಸಲಿಡಿ: ಸಚಿವ ಡಾ. ಅಶ್ವತ್ಥನಾರಾಯಣ

ಕರ್ನಾಟಕದಲ್ಲಿ ಭಾಷೆ, ಧರ್ಮದ ಹೆಸರಿನಲ್ಲಿ ಸಂಕುಚಿತ ಧೋರಣೆ ಯಾವತ್ತೂ ಬೆಳೆಸಿಲ್ಲ

Team Udayavani, Jun 8, 2022, 3:36 PM IST

1-f-gffg

ಬೆಂಗಳೂರು: ನವೋದ್ಯಮಗಳು ತಮ್ಮ ಆದಾಯದಲ್ಲಿ ಶೇ.30ರಷ್ಟನ್ನಾದರೂ ಸಂಶೋಧನೆ ಮತ್ತು ಅಭಿವೃದ್ಧಿಗೆ ಮೀಸಲಿಡಬೇಕು. ಇಲ್ಲದೆ ಹೋದರೆ ದೇಶಕ್ಕೇನೂ ಪ್ರಯೋಜನವಿಲ್ಲ. ನವೋದ್ಯಮಗಳು ಭಾರತವನ್ನೇ ಉತ್ಪಾದನೆಯ ತೊಟ್ಟಿಲನ್ನಾಗಿ ಬೆಳೆಸುವ ಗುರಿ ಇಟ್ಟುಕೊಳ್ಳಬೇಕು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಅಖಿಲ ಭಾರತ ರೋಬೋಟಿಕ್ಸ್ ಮತ್ತು ಇನ್ನೋವೇಶನ್ ಸಮಿತಿಯು (ಎಐಸಿಆರ್ ಎ) ಏರ್ಪಡಿಸಿರುವ ‘ಇಂಡಿಯಾ ಫಸ್ಟ್ ಟೆಕ್ ಸ್ಟಾರ್ಟಪ್-2022’ ಸಮಾವೇಶಕ್ಕೆ ಅವರು ಬುಧವಾರ ಚಾಲನೆ ನೀಡಿ ಮಾತನಾಡಿ, ‘ಕರ್ನಾಟಕವೆಂದರೆ ಇಲ್ಲಿ ಭಾರತವೇ ಅಡಗಿದೆ. ನಮ್ಮಲ್ಲಿರುವಷ್ಟು ಕಾಸ್ಮೋಪಾಲಿಟನ್ ಸಂಸ್ಕೃತಿ ದೇಶದ ಉಳಿದ ಭಾಗಗಳಲ್ಲಿ ಇಲ್ಲ. ನಮ್ಮಲ್ಲಿ ಭಾಷೆ, ಧರ್ಮ ಇತ್ಯಾದಿಗಳ ಹೆಸರಿನಲ್ಲಿ ಸಂಕುಚಿತ ಧೋರಣೆಯನ್ನು ಯಾವತ್ತೂ ಬೆಳೆಸಿಲ್ಲ. ರಾಜ್ಯವು ಇಡೀ ಜಗತ್ತಿನ ಜನರನ್ನು ಸ್ವಾಗತಿಸುತ್ತದೆ. ರಾಜ್ಯವು ಮೊದಲಿನಿಂದಲೂ ಉದ್ಯಮಶೀಲ ವಾತಾವರಣಕ್ಕೆ ಪ್ರೋತ್ಸಾಹ ಕೊಡುತ್ತಲೇ ಬಂದಿದೆ. ಇತ್ತೀಚಿನ ದಶಕಗಳಲ್ಲಿ ಐಟಿ, ಬಿಟಿ ಜತೆಗೆ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಂಡಿದ್ದು, ಇಡೀ ಜಗತ್ತಿನ ಗಮನ ಸೆಳೆಯಲಾಗಿದೆ ಎಂದರು.

ಎನ್ಇಪಿ ಜಾರಿಯಲ್ಲಿ ಉದ್ಯಮಗಳ ಅಗತ್ಯ, ಅವರಿಗೆ ಬೇಕಾದ ಕೌಶಲ್ಯ, ಸೂಕ್ತ ಪಠ್ಯಕ್ರಮ, ಸಂವಹನ ತರಬೇತಿ, ಇಂಟರ್ನ್ಶಿಪ್ ಇತ್ಯಾದಿಗಳಿಗೆ ಗಮನ ಕೊಡಲಾಗಿದೆ. ಉದ್ಯಮಶೀಲತೆಗೆ ಪ್ರೋತ್ಸಾಹ ಕೊಡುವ ವಿಚಾರದಲ್ಲಿ ರಾಜ್ಯ ಸರಕಾರವು ಕೇಂದ್ರ ಸರಕಾರದ ಜತೆ ಹೆಜ್ಜೆ ಇಡುತ್ತಿದೆ. ಇದಕ್ಕೆ ತಕ್ಕಂತೆ ಬೆಂಗಳೂರು ನಗರವು ದೇಶದ ನವೋದ್ಯಮ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದು ಅವರು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಎಐಸಿಆರ್ ಎ ಉಪಾಧ್ಯಕ್ಷೆ ಅಲಕಾ ಸಚದೇವ್ ಮುಂತಾದವರಿದ್ದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.