ಜೆಡಿಎಸ್ ನಾಯಕನ ಕಾರಿನಲ್ಲಿ ಬಂದು ಮತ ಚಲಾಯಿಸಿದ ಅಂಬರೀಷ್
Team Udayavani, May 12, 2018, 7:04 PM IST
ಮಂಡ್ಯ : ಮೀನಿನ ಹೆಜ್ಜೆಯನ್ನಾದರೂ ಗುರುತಿಸಬಹುದು ಆದರೆ ಮಂಡ್ಯ ಕ್ಷೇತ್ರದ ಶಾಸಕ, ನಟ ಅಂಬರೀಷ್ ಅವರ ಹೆಜ್ಜೆಯನ್ನು ಗುರುತಿಸಲು ಸಾಧ್ಯವಿಲ್ಲ ಎಂದು ಹೇಳಬೇಕಾದ ಸಂದರ್ಭ ಇದು.
ಕಾಂಗ್ರೆಸ್ ಮೇಲಿನ ಮುನಿಸಿನಿಂದ ಅನಾರೋಗ್ಯದ ಕಾರಣ ಒಡ್ಡಿ ಈ ಬಾರಿಯ ವಿಧಾನಸಭಾ ಚುನಾವಣೆಯ ಸ್ಪರ್ಧೆಯಿಂದ ಹೊರಗುಳಿದಿರುವ ಅಂಬರೀಷ್ ಅವರಿಂದು ಜೆಡಿಎಸ್ ನಾಯಕರ ಕಾರಿನಲ್ಲಿ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿರುವುದು ಅನೇಕರಿಗೆ ಒಗಟಾಗಿ ಕಾಡಿದೆ.
ಅಂಬರೀಷ್ ಅವರು ಡಿ ಸಿ ತಮ್ಮಣ್ಣ ಅವರ ಕಾರಿನಲ್ಲಿ ಅಗಮಿಸಿ ದೊಡ್ಡರಸಿನಕೆರೆಯ ಮತಗಟ್ಟೆ ಸಂಖ್ಯೆ 164ರಲ್ಲಿ ಇಂದು ಶನಿವಾರ ತಮ್ಮ ಮತ ಹಕ್ಕು ಚಲಾಯಿಸಿದರು.
ಅಂಬರೀಷ್ ಅವರು ಆಗಮಿಸುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಯುವಕರು ಜೈಕಾರ ಹಾಕಿ ಅವರನ್ನು ಸ್ವಾಗತಿಸಿದರು. ಅಂಬರೀಷ್ ಅವರು ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಪ್ರಕಟಿಸಿ ಜೆಡಿಎಸ್ ಬೆಂಬಲಿಸಿರುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
MUST WATCH
ಹೊಸ ಸೇರ್ಪಡೆ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ