ಅಂಬಿ ಬೆಂಬಲಿಗರ ಸಭೆ; ಸ್ಪರ್ಧೆ ಕುರಿತು ಎಪ್ರಿಲ್ 2 ರಂದು ನಿರ್ಧಾರ
Team Udayavani, Mar 31, 2018, 3:28 PM IST
ಬೆಂಗಳೂರು : ಮಂಡ್ಯ ಶಾಸಕ ಅಂಬರೀಷ್ ಅವರು ಆರೋಗ್ಯ ಸಮಸ್ಯೆಯಿಂದ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಬೇಕೊ ಬೇಡವೊ ಎಂಬ ಗೊಂದಲದಲ್ಲಿದ್ದು ಅಭಿಮಾನಿಗಳ ಸಭೆ ಕರೆದು ಚರ್ಚೆ ನಡೆಸುತ್ತಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಅಭಿಮಾನಿಗಳ ಸಭೆ ನಡೆಸಿ ಈ ವೇಳೆ ಕೆಲ ವಿಚಾರಗಳ ಕುರಿತು ಬೇಸರವನ್ನೂ ವ್ಯಕ್ತ ಪಡಿಸಿದರು. ‘ಈಗ ನನ್ನ ಆರೋಗ್ಯ ಮೊದಲ ಹಾಗಿಲ್ಲ, ರಾಜಕೀಯವೂ ಮೊದಲ ಹಾಗಿಲ್ಲ. ನಾನು ಈ ಬಾರಿ ಸ್ಪರ್ಧಿಸುತ್ತೇನೊ ಇಲ್ಲವೊ ಎನ್ನುವ ನಿರ್ಧಾರ ಎಪ್ರಿಲ್ 2 ರಂದು ತಿಳಿಸುತ್ತೇನೆ’ ಎಂದರು.
‘ನನಗೆ ಕೆಲವರು ಕತ್ತೆ,ನಾಯಿ ಎಂದು ಬೈತರು, ಆದರೂ ನಾನು ಬೇಸರ ಮಾಡಿಕೊಳ್ಳಲಿಲ್ಲ. ನಾನು ನಿಷ್ಠೆ ಮತ್ತು ಶೃದ್ಧೆಯಿಂದ ಕೆಲಸ ಮಾಡಿದವನು’ ಎಂದರು.
‘ರಾಜಕೀಯದಲ್ಲಿ ನನಗೆ ಸಾಕಷ್ಟು ಗೌರವ ಸಿಕ್ಕಿದೆ. ನಾನು ಮಾಡಿರುವ ಕೆಲಸದ ಮೇಲೆ ಮತ ಕೇಳುವ ಹಕ್ಕು ನನಗಿದೆ’ ಎಂದರು.
‘ಸಿಂಗಪುರಕ್ಕೆ ಹೋಗಿ ಬಂದ ಮೇಲೆ ನನಗೆ ಪುನರ್ಜನ್ಮ ಸಿಕ್ಕಿದೆ. ಸಿನಿಮಾ ಕ್ಷೇತ್ರದಲ್ಲಿ ಸೋಲು , ಗೆಲುವು ಎರಡನ್ನೂ ಕಂಡಿದ್ದೇನೆ. ಸೋಲು ಮತ್ತು ಗೆಲುವನ್ನು ಸಮ ಚಿತ್ತದಿಂದ ಕಾಣುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ