ರಾಜ್ಯ ಪೊಲೀಸ್ ಶಿಸ್ತು ನಿಯಮಗಳ ತಿದ್ದುಪಡಿ; ದಂಡದ ಜತೆಗೆ ವಜಾ ಶಿಕ್ಷೆ
Team Udayavani, Oct 22, 2022, 10:38 PM IST
ಬೆಂಗಳೂರು: ರಾಜ್ಯ ಸರಕಾರ ರಾಜ್ಯ ಪೊಲೀಸ್ (ಶಿಸ್ತು ನಡಾವಳಿ) ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಕರ್ತವ್ಯದ ವೇಳೆ ಅಶಿಸ್ತು ಅಥವಾ ಕರ್ತವ್ಯಲೋಪ ತೋರುವ ಪೊಲೀಸ್ ಸಿಬಂದಿಗೆ ಇನ್ನು ಮುಂದೆ ದಂಡದ ಜತೆಗೆ ಸೇವೆಯಿಂದ ವಜಾ ಶಿಕ್ಷೆಯೂ ಸೇರಿದೆ.
ಕರ್ತವ್ಯಲೋಪ ಎಸಗುವವರಿಗೆ ವಿಧಿಸುವ ದಂಡದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇಲ್ಲದಿರುವುದು ಸಹಿತ ಮೇಲಧಿಕಾರಿಗಳಿಗೆ ಕ್ರಮ ಕೈಗೊಳ್ಳುವ ಹೆಚ್ಚಿನ ಅಧಿಕಾರ ನೀಡಲಾಗಿದೆ. ಆದರೆ ಸೇವೆ ವಜಾದಂತಹ ಕ್ರಮ ಸಬ್ ಇನ್ಸ್ಪೆಕ್ಟರ್ ಅಥವಾ ಅದಕ್ಕಿಂತ ಮೇಲಿನ ಶ್ರೇಣಿಯ ಅಧಿಕಾರಿ ಗಳಿಗೆ ಅನ್ವಯವಾಗುವುದಿಲ್ಲ.
ಉಭಯ ಸದನಗಳಲ್ಲಿ ಮಂಡನೆಯಾದ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳು -2022ರ ನಿಯಮಗಳಿಗೆ ರಾಜ್ಯಪಾಲರು ಆದೇಶದ ಮೇರೆಗೆ ಒಳಾಡಳಿತ ಇಲಾಖೆ (ಪೊಲೀಸ್ ಸೇವೆಗಳು-ಬಿ) ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು