ಸಂಧಿವಾತಕ್ಕೆ ಅದ್ಭುತ ಔಷಧಿ ಅಮೃತ್‌ ನೋನಿ ಆರ್ಥೋ ಪ್ಲಸ್‌


Team Udayavani, Jan 2, 2020, 3:03 AM IST

sandhivatakke

ಬೆಂಗಳೂರು: ಮಧುಮೇಹ ಬಿಟ್ಟರೆ, ಅತ್ಯಂತ ಹೆಚ್ಚು ಜನರನ್ನು ಕಾಡುತ್ತಿರುವ ಸಮಸ್ಯೆ ಎಂದರೆ ಆರ್ಥೈಟಿಸ್‌ (ಸಂಧಿವಾತ). ಕೀಲುಗಳಲ್ಲಿ ನೋವು, ಊತ, ಉರಿ, ಜ್ವರ ಕಾಣಿಸಿಕೊಳ್ಳುವ ಮೂಲಕ ದೈನಂದಿನ ಕಾರ್ಯ ಮಾಡಲಾಗದಂತೆ ಹಿಂಸಿಸುತ್ತದೆ ಸಂಧಿವಾತ. ವಯಸ್ಸಿನ ಪ್ರಭಾವ ದಿಂದ ಮೊಣಕಾಲ ಸಂಧಿವಾತ ಬಂದರೆ ಇತರ ಕಾರಣ ಗಳಿಂದ ಗೌಟಿ, ಪೋಸ್ಟ್‌ ರುಮಾಟಿಕ್‌, ಜೆನೆಟಿಕ್‌, ಆಸ್ಟಿಯೋ ಆರ್ಥೈಟಿಸ್‌ ಬರಬಹುದು. ಆರ್ಥೈಟಿಸ್‌ ಅನ್ನು ವೈದ್ಯಕೀಯ ಪದ್ಧತಿಯ ಯಾವುದೇ ನಿರ್ದಿಷ್ಟ ಔಷಧೋಪಚಾರಗಳಿಂದ ಗುಣಪಡಿಸಲು ಅಸಾಧ್ಯ.

ಆದರೆ, ಇದಕ್ಕೆ ಅಪವಾದ ಎನ್ನುವಂತೆ ವ್ಯಾಲ್ಯೂ ಪ್ರಾಡಕ್ಟ್‌ನ “ಅಮೃತ್‌ ನೋನಿ ಆರ್ಥೋ ಪ್ಲಸ್‌’ ಔಷಧ ಪರಿಣಾಮಕಾರಿಯಾಗಿದೆ ಎಂದು ಆಯುರ್ವೇದ ತಜ್ಞ ಡಾ. ವಿಶ್ವನಾಥ್‌ ತಿಳಿಸಿದ್ದಾರೆ. ಈ ಅಮೃತ್‌ ನೋನಿ ಆರ್ಥೋ ಪ್ಲಸ್‌ ಸಂಧಿವಾತ ಸಮಸ್ಯೆಗೋಸ್ಕರವೇ ಸೃಷ್ಟಿಸಿರುವ ಅದ್ಭುತ ಗಿಡಮೂಲಿಕೆಗಳ ಸಂಯೋಜನೆಯಾಗಿದ್ದು, ಅಚ್ಚುಕ ಫ‌ಲದೊಂದಿಗೆ ನೀರುಗುಂಡಿ, ಗೋಕ್ಷರ, ಗುಡುಚಿ, ಶಾಲಕ್ಕಿ, ತ್ರಿಕಟುಗಳಂತಹ ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾಗಿರುವ ಔಷಧವಾಗಿದೆ.

ಕ್ಸೆರೋನೈನ್‌ ಕಾರಣ: ಸಂಧಿವಾತವನ್ನು ಗುಣಪಡಿಸಲು ಕಾರಣ ಅವರ ಮುಖದಲ್ಲಿ ಮಂದಹಾಸ ಮೂಡಲು ಪ್ರಮುಖ ಕಾರಣ ನೋನಿ ಹಣ್ಣಿನಲ್ಲಿರುವ ಕ್ಸೆರೋನೈನ್‌. ಇದಕ್ಕೆ ಸಾಥ್‌ ನೀಡುತ್ತವೆ ಸ್ಕೋಪೊಲ್ಟಿನೈನ್‌, 164ಕ್ಕೂ ಹೆಚ್ಚು ಪೋಷಕಾಂಶಗಳು ಹಾಗೂ 700ಕ್ಕೂ ಅಧಿಕ ಆರೋಗ್ಯ ಪೂರಕ ಮಾಲಿಕ್ಯೂಲ್‌ಗ‌ಳು. ಕ್ಸೆರೋನೈನ್‌ ಕೀಲುಭಾಗದಲ್ಲಿ ನ್ಯೂನತೆಗೊಂಡಿರುವ ಜೀವಕೋಶಗಳನ್ನು ಸರಿಪಡಿಸಿ ಕಾರ್ಯಕ್ಷಮತೆ ಹೆಚ್ಚಿಸಿದರೆ, ಸ್ಕೋಪೊಲ್ಟಿನೈನ್‌ ಕೀಲುಗಳ ನೋವು ಮತ್ತು ಬಾವು ಕಡಿಮೆ ಮಾಡುತ್ತದೆ. ಆ ಮೂಲಕ ವ್ಯಾದಿ ಗುಣವಾಗುತ್ತದೆ.

ನೋನಿ ಹಣ್ಣಿನಲ್ಲಿ ಹಲವು ನೈಟ್ರೆಟ್‌ ಕಾಂಪೌಂಡ್‌ಗಳು ನೈಸರ್ಗಿಕವಾಗಿದ್ದು, ಆರ್ಥೋ ಪ್ಲಸ್‌ ಅನ್ನು ನಿಯಮಿತವಾಗಿ ಬಳಸಿದ್ದಲ್ಲಿ ನೈಟ್ರಿಕ್‌ ಆಮ್ಲ ಹೆಚ್ಚಾಗಿ ನರ ದೌರ್ಬಲ್ಯ, ಲೈಂಗಿಕ ಕ್ಷಮತೆ ಕೊರತೆ, ಕೀಲುಗಳ ಊತ ನಿಯಂತ್ರಣಕ್ಕೆ ಬಂದು ಪರಿಪೂರ್ಣ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ. ಅಮೃತ್‌ ನೋನಿ ಆರ್ಥೋ ಪ್ಲಸ್‌ ಜಿಎನ್‌ಪಿ (ಆಯುಷ್‌) ಹಾಗೂ ಐಎಸ್‌ಒ ಪ್ರಮಾಣಪತ್ರಗಳನ್ನು ಪಡೆದಿರುವುದರಿಂದ ನಾವುಗಳು ಪ್ರಾಯೋಗಿಕವಾಗಿ ಸಂಧಿವಾತ ರೋಗಿಗಳ ಮೇಲೆ ಪ್ರಯೋಗಿಸಿ ಉತ್ತಮ ಫ‌ಲಿತಾಂಶ ಕಂಡುಕೊಂಡಿದ್ದೇವೆ. ಮಾಹಿತಿಗೆ ಮೊ.9986600304 ಸಂಪರ್ಕಿಸಬಹುದು ಅಥವಾ www.omsreeenterprises.in ಜಾಲತಾಣ ಪರಿಶೀಲಿಸಬಹುದು ಎಂದು ಡಾ. ವಿಶ್ವನಾಥ್‌ ಹೇಳಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.