“ಅಮೃತ್‌ನೋನಿ’ ಅನೇಕ ಕಾಯಿಲೆಗಳಿಗೆ ರಾಮಬಾಣ


Team Udayavani, Sep 14, 2019, 3:04 AM IST

amruth

ಬೆಂಗಳೂರು: ನೋನಿ ಗಿಡದ ಬಹುತೇಕ ಎಲ್ಲ ಭಾಗಗಳು ಔಷಧಿ ಗುಣಗಳನ್ನು ಹೊಂದಿದ್ದು, ಇದರ ಹಣ್ಣಿನ ರಸವಂತೂ ಸರ್ವರೋಗ ನಿವಾರಕ ಔಷಧ. ನೋನಿಯ ವೈಜ್ಞಾನಿಕ ಹೆಸರು ಮೊರಿಂಡಾ ಸಿಟ್ರಿಫೋಲಿಯಾ ರುಬಿಯೇಸಿಯ. ಸಂಸ್ಕೃತದಲ್ಲಿ ಇದನ್ನು ಅಚ್ಚುಕ ಫಲ ಅಥವಾ ಆಯುಷ್ಯ ಎಂದರೆ, ಕನ್ನಡದಲ್ಲಿ ತಗಟೆ ಹಣ್ಣು ಎನ್ನುತ್ತಾರೆ.

ಹೀಗೆ ನಾನಾ ಹೆಸರುಗಳಿಂದ ಪ್ರಚಲಿತ ದಲ್ಲಿರುವ ನೋನಿ ಮೂಲತಃ ನಮ್ಮ ನೆಲದ ಅಮೃತ ಫಲ. ಆರೋಗ್ಯ ಸಂರಕ್ಷಣೆಗೆ ಅಗತ್ಯವಾಗಿ ಬೇಕಾದ ಝರೋನಿನ್‌ ಅಂಶವುಳ್ಳ ಫಲವಿದು. ನೋನಿ ಎಲೆಯಲ್ಲಿ ನೋವು ನಿವಾರಕ ಗುಣವಿದೆಯಾದ್ದರಿಂದ ಇದನ್ನು “ಪೈನ್‌ ಕಿಲ್ಲಿಂಗ್‌ ಟ್ರೀ’ ಎಂತಲೂ, ಹಣ್ಣು ಬೆಣ್ಣೆಯಂತಿರುವುದರಿಂದ “ಚೀಸ್‌ ಫ್ರೂಟ್‌’ಎಂತಲೂ, ಹಣ್ಣು ಕೆಟ್ಟ ವಾಸನೆ ಹೊರಸೂಸು ವುದರಿಂದ “ಡೆಡ್‌ ಮ್ಯಾನ್‌ ಟ್ರೀ’ ಎಂತಲೂ ಕರೆಯುತ್ತಾರೆ.

ಅಮೃತ ಸಮಾನ ಹಣ್ಣಿನಲ್ಲಿ ಆರೋಗ್ಯ ರಕ್ಷಣೆಗೆ ಪೂರಕವಾದ ಝರೋನಿನ್‌, ಬೀಟಾ ಕ್ಯಾರೋಟಿನ್‌, ಕ್ಯಾಲ್ಸಿಯಂ, ಮೆಗ್ನೇ ಷಿಯಂ, ಪೆಕ್ಟಿನ್‌, ಪೋಟ್ಯಾಷಿಯಂ, ಪ್ರೊಝೆರೋನಿನ್‌, ಪ್ರೊಝೆರೋ ನಿನೇಸ್‌, ಬಿ ಮತ್ತು ಸಿ ವಿಟಮಿನ್‌ ಮುಂತಾದ ಅಂಶ ಗಳಿರುವುದರಿಂದ ನೋನಿಯ ಉತ್ಪನ್ನಗಳು ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿವೆ ಎಂದು ವ್ಯಾಲ್ಯೂ ಪ್ರೊಡಕ್ಟ್$Õ ಸಂಸ್ಥಾಪಕ ಶ್ರೀನಿವಾಸಮೂರ್ತಿ ವಿವರಿಸಿದ್ದಾರೆ.

ವ್ಯಾಲ್ಯೂ ಪ್ರೊಡಕ್ಟ್$Õ ಅಮೃತ್‌ನೋನಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶೇಡ್‌ಗಾರ್‌ ಗುಡ್ಡೆಕೊಪ್ಪದ ರೈತ ಕುಟುಂಬದ ಶ್ರೀನಿವಾಸಮೂರ್ತಿ ಅವರ ಪತ್ನಿ ಅಂಬುಜಾಕ್ಷಿಯವರು ವೈಜ್ಞಾನಿಕ ರೀತಿ ನೋನಿ ರಸ ತಯಾರಿಕೆ ತರಬೇತಿ ಪಡೆದು, ಆಯುಷ್‌ ಇಲಾಖೆಯಲ್ಲಿ “ಅಮೃತ್‌ನೋನಿ’ ಹೆಸರಿನಲ್ಲಿ ಪರವಾನಗಿ ಪಡೆದಿದ್ದಾರೆ. ಜಿಎಂಪಿ ಮಾನ್ಯತೆಯಲ್ಲಿ ಮಾರಾಟವಾಗುತ್ತಿರುವ ನೋನಿ ಔಷಧ ಪ್ರಸ್ತುತ ಮಾರುಕಟ್ಟೆಯಲ್ಲಿ ಅಮೃತ್‌ನೋನಿ, ಪವರ್‌ ಪ್ಲಸ್‌, ಡಿ-ಪ್ಲಸ್‌ ಹಾಗೂ ಸ್ತ್ರೀ ಸಂಜೀವಿನಿ ಎಂಬ ಉತ್ಪನ್ನಗಳು ವ್ಯಾಲ್ಯೂ ಪ್ರೊಡಕ್ಟ್ಸ್ ನ ಭಾಗವಾಗಿವೆ. ಹೆಚ್ಚಿನ ಮಾಹಿತಿಗೆ ಮೊ.9663367129 ಅಥವಾ www.valyouproducts.com ಸಂಪರ್ಕಿ ಸಬಹುದು.

ಝರೋನಿನ್‌ ಎಂಬ ದೈವಾಂಶ ಕಣ: ಝರೋನಿನ್‌ನಿಂದ ರಕ್ತ ಶುದ್ಧೀಕರಣ, ರೋಗ ನಿರೋಧಕ ಶಕ್ತಿ, ಜೀವಕೋಶಗಳಿಗೆ ಮರುಚೈತನ್ಯ, ಮಾನಸಿಕ ಒತ್ತಡ ನಿವಾರಣೆ, ಚರ್ಮ, ಕೂದಲಿನ ರಕ್ಷಣೆ, ಏಕಾಗ್ರತೆ, ಜೀರ್ಣಶಕ್ತಿ, ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ಸಾಮರ್ಥ್ಯ, ಪ್ರಮುಖವಾಗಿ ಸಂಧಿವಾತ ನಿವಾರಣೆ, ಕ್ಯಾನ್ಸರ್‌, ಹೃದ್ರೋಗ ನಿವಾರಣೆ, ಮಧುಮೇಹ ನಿಯಂತ್ರಣ, ಕೀಲುನೋವು, ಋತುಸ್ರಾವ ಸಮಸ್ಯೆ, ಚರ್ಮ ರೋಗ, ಉಬ್ಬಸ, ಆಸ್ತಮಾ, ಖಿನ್ನತೆ, ಅಲರ್ಜಿಗಳ ನಿಯಂತ್ರಣ ಸಾಧ್ಯವೆಂಬುದು ಅನೇಕ ವಿಶ್ವವಿದ್ಯಾಲಯಗಳ ಸಂಶೋಧನೆಯಿಂದ ತಿಳಿದು ಬಂದಿದೆ. ಆದ್ದರಿಂದಲೇ ಝರೋನಿನ್‌ನನ್ನು “ದೈವಾಂಶ ಕಣ’ ಎಂತಲೂ ಕರೆಯುತ್ತಾರೆ. ಕಾರಣ ಇದು ಜೀವಕೋಶದ ಹಂತದಲ್ಲಿ ಪ್ರಮುಖವಾಗಿ ಮೂರು ಅದ್ಭುತ ಕಾರ್ಯಗಳನ್ನು ನಿರ್ವಹಿಸುತ್ತದೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.