ಅಫ್ಘಾನ್ ನಿಂದ ಕನ್ನಡಿಗರನ್ನು ಕರೆತರಲು ಪ್ರಯತ್ನ ನಡೆಯುತ್ತಿದೆ: ಸಿಎಂ ಬೊಮ್ಮಾಯಿ
Team Udayavani, Aug 23, 2021, 12:05 PM IST
ಬೆಂಗಳೂರು: ಆಫ್ಘಾನಿಸ್ಥಾನದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಎಲ್ಲಾ ಪ್ರಯತ್ನಗನ್ನು ಮಾಡಲಾಗುತ್ತಿದೆ. ಭಾರತ ರಾಯಭಾರ ಕಚೇರಿ ಜತೆ ಸರ್ಕಾರ ನಿರಂತರ ಸಂಪರ್ಕದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕನ್ನಡಿಗರನ್ನು ಕರೆತರಲಾಗಿದೆ. ಆ ದೇಶದಲ್ಲಿ ದೂರ ದೂರದಲ್ಲಿರುವ ಕನ್ನಡಿಗರ ಸಂಪರ್ಕ ಮಾಡಲಾಗುತ್ತಿದೆ. ಎಷ್ಟು ಜನ ಕನ್ನಡಿಗರಿದ್ದಾರೆ ಎನ್ನುವ ಮಾಹಿತಿ ಕಲೆಹಾಕುತ್ತಿದ್ದೇವೆ. ಆ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದರು.
ಇದನ್ನೂ ಓದಿ:ಕೊಲ್ಯ ಕನೀರುತೋಟ ನಿವಾಸಿ ಪ್ರಸಾದ್ ಆನಂದ್ ಸುರಕ್ಷಿತವಾಗಿ ಅಫ್ಗಾನಿಸ್ತಾನದಿಂದ ತವರಿಗೆ.!
ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ. ಕನ್ನಡಿಗರಿಗೆ ಪ್ರಾಣ ಹಾನಿ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಕನ್ನಡಿಗರನ್ನು ಕರೆತರಲು ನೋಡಲ್ ಅಧಿಕಾರಿ ನೇಮಿಸಿದ್ದೇವೆ ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ