ಮುಖ್ಯಮಂತ್ರಿ ಕಚೇರಿ ಹೆಸರಲ್ಲಿ ನಕಲಿ ಕರೆ ಮಾಡಿದ ಅಧಿಕಾರಿ
Team Udayavani, Nov 9, 2019, 3:03 AM IST
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಶಾಸಕರ ನಕಲಿ ಲೆಟರ್ ಹೆಡ್ಗಳ ಮೂಲಕ ವರ್ಗಾವಣೆ ಹಾಗೂ ಅನುದಾನ ಬಿಡುಗಡೆ ಮಾಡಿಕೊಳ್ಳುತ್ತಿರುವವರ ಸಾಲಿಗೆ ಈಗ ನಕಲಿ ದೂರವಾಣಿ ಕರೆ ಮಾಡಿ ಅಧಿಕಾರಿ ಸಿಲುಕಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೆಪಿಟಿಸಿಎಲ್ ಉದ್ಯೋಗಿ ಬಿ.ಎಲ್.ನರಸಿಂಹ ಮೂರ್ತಿ ಎನ್ನುವವರು, ತಮ್ಮ ವರ್ಗಾವಣೆಯನ್ನು ಮಾರ್ಪಡಿಸಲು ಮುಖ್ಯಮಂತ್ರಿ ಕಚೇರಿಯಿಂದ ಕರೆ ಮಾಡಿರುವುದಾಗಿ ಸುಳ್ಳು ಹೇಳಿದ್ದಾರೆ. ಬೆಸ್ಕಾಂನ ಕೆಂಗೇರಿಯ ಕಾರ್ಯಪಾಲನಾ ವಿಭಾಗದಲ್ಲಿ ಮುಂದುವರಿಯಲು ಸುಳ್ಳು ಕರೆ ಮಾಡಿ ಆದೇಶ ಮಾರ್ಪಾಡು ಮಾಡಿಸಿಕೊಂಡಿದ್ದಾರೆ.
ಅವರು ಆದೇಶ ಮಾರ್ಪಡಿಸಿಕೊಳ್ಳಲು ಮುಖ್ಯಮಂತ್ರಿಯವರ ಕಚೇರಿ ಹೆಸರು ಬಳಸಿಕೊಂಡು ಸುಳ್ಳು ಹೇಳಿರುವುದು ನಿಗಮದ ಗಮನಕ್ಕೆ ಬಂದಿರುವುದರಿಂದ ಅವರ ವರ್ಗಾವಣೆ ಆದೇಶವನ್ನು ಮಾರ್ಪಡಿಸಿ, ಕೆಪಿಟಿಸಿಎಲ್ ಕಾರ್ಯಾಲಯದಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್