ಕಪ್ಪು ಕನ್ನಡಕ ಧರಿಸಿ ಆನಂದ್ ಸಿಂಗ್ ಅಧಿವೇಶನಕ್ಕೆ ಹಾಜರ್
Team Udayavani, Feb 6, 2019, 5:39 AM IST
ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಬಳ್ಳಾರಿ ಶಾಸಕ ಆನಂದ್ ಸಿಂಗ್ ಹಾಜರಾಗಿದ್ದಾರೆ. ಇತ್ತೀಚೆಗೆ ನಡೆದ ರೆಸಾರ್ಟ್ ಕಲಹದಲ್ಲಿ ಗಾಯಗೊಂಡಿದ್ದ ಆನಂದ್ ಸಿಂಗ್ ಕಪ್ಪು ಕನ್ನಡಕ ಧರಿಸಿಕೊಂಡೇ ವಿಧಾನಮಂಡಲ ಅಧಿವೇಶನಕ್ಕೆ ಬಂದಿದ್ದಾರೆ.
ಶಾಸಕ ಆನಂದ್ ಸಿಂಗ್ ಇಂದು ಅಧಿವೇಶನಕ್ಕೆ ಹಾಜರಾಗುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಕಣ್ಣಿನ ಭಾಗದಲ್ಲಿ ಗಾಯಗೊಂಡಿದ್ದ ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಸಚಿವ ಜಮೀರ್ ಅಹಮದ್ ಖಾನ್ ಜೊತೆ ಆಗಮಿಸಿದ ಅವರು ಕಪ್ಪು ಕನ್ನಡಕ ತೊಟ್ಟಿದ್ದರು.
ಅತೃಪ್ತ ಶಾಸಕರ ಗೈರು ಹಾಜರಿಯ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ತನ್ನೆಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಆದ್ದರಿಂದ ಇಂದಿನ ವಿಧಾನ ಮಂಡಲ ಅಧಿವೇಶನ ಹಲವು ಕುತೂಹಲಗಳಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!