ಉದ್ಧ ನಾಮದ ಭಯ;ಸಿದ್ದರಾಮಯ್ಯಗೆ ಟ್ವೀಟ್ನಲ್ಲಿ ಕುಟುಕಿದ ಸಚಿವ ಹೆಗಡೆ
Team Udayavani, Mar 6, 2019, 12:18 PM IST
ಬೆಂಗಳೂರು : ಉದ್ದಕ್ಕೆ ನಾಮ ಹಾಕುವವರನ್ನು ಕಂಡರೆ ಭಯ ಎಂದು ಹೇಳಿಕೆ ನೀಡಿ ವ್ಯಾಪಕವಾಗಿ ಟ್ರೋಲ್ಗೆ ಗುರಿಯಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಹಣೆ ತುಂಬಾ ಅರಶಿನ ಕುಂಕುಮ ಹಚ್ಚಿಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿ ಅಯ್ಯೋ..! ಭಯ ಭೀತಿಗೊಳ್ಳಬೇಡಿ… ಇವರು ಹಣೆಯಲ್ಲಿ ತಿಲಕವಿಟ್ಟುಕೊಂಡ ಹಿಂದುಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ಧಣ್ಣ! ಎಂದು ಬರೆದಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ ನೂರಾರು ಮಂದಿ ಸಾಮಾಜಿಕ ತಾಣಗಳಲ್ಲಿ ಟೀಕೆಗಳ ಮಳೆಯನ್ನೆ ಸುರಿಸುತ್ತಿದ್ದಾರೆ. ಕೆಲವರು ತಿಲಕವಿಟ್ಟುಕೊಂಡಿರುವ ರಾಹುಲ್ ಗಾಂಧಿ ಅವರ ಫೋಟೋವನ್ನು ಪೋಸ್ಟ್ ಮಾಡಿ ಪ್ರಶ್ನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್