ಬಿಜೆಪಿ ಪರ ಹಣ ಹಂಚುತ್ತಿದ್ದವನಿಗೆ ಗ್ರಾಮಸ್ಥರಿಂದ ಥಳಿತ
Team Udayavani, May 2, 2018, 11:03 AM IST
ಚಿಕ್ಕೋಡಿ: ತಾಲೂಕಿನ ಶಿರಗುಪ್ಪಿ ಬಳಿ ಹಣ ಹಂಚುತ್ತಿದ್ದ ಬಿಜೆಪಿ ಬೆಂಬಲಿಗನೊಬ್ಬನನ್ನು ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.
ಥಳಿತಕ್ಕೊಳಗಾದವ ನಿಪ್ಪಾಣಿ ನಿವಾಸಿ ಅಶ್ಫಾಕ್ ಎಂಬಾತನಾಗಿದ್ದು, ಈತ ಬಿಜೆಪಿ ಅಭ್ಯರ್ಥಿಗಳಾದ ಜೊಲ್ಲೆ ದಂಪತಿಗಳ ಒಡೆತನದ ಶ್ರೀ ಬೀರೆಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಯೋಗಿ ಎಂದು ತಿಳಿದು ಬಂದಿದೆ.
ಈತನ ಬಳಿ ಹಣ ಮತ್ತು ಬಿಜೆಪಿ ಧ್ವಜ ಮತ್ತಿತರ ವಸ್ತುಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು