ಚಿರತೆ, ಕರಡಿ ಹಾವಳಿ: 15 ದಿನಗಳ ಕಾಲ ಅಂಜನಾದ್ರಿ ಬಂದ್


Team Udayavani, Nov 10, 2020, 8:54 PM IST

ಚಿರತೆ, ಕರಡಿ ಹಾವಳಿ: 15 ದಿನಗಳ ಕಾಲ ಅಂಜನಾದ್ರಿ ಬಂದ್

ಗಂಗಾವತಿ: ಆನೆಗೊಂದಿ ಅಂಜನಾದ್ರಿ ಬೆಟ್ಟದಲ್ಲಿ ಚಿರತೆ, ಕರಡಿಗಳ ಹಾವಳಿ ಹೆಚ್ಚಾಗಿರುವ ಕಾರಣ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ನ.12 ರಿಂದ 15 ದಿನಗಳ ಕಾಲ ಐತಿಹಾಸಿಕ ಪ್ರಸಿದ್ದತಾಣಗಳಾದ ಅಂಜನಾದ್ರಿ ಬೆಟ್ಟದ ಶ್ರೀಆಂಜನೇಯಸ್ವಾಮಿ ದೇಗುಲ, ಪಂಪಾಸರೋವರ, ಆದಿಶಕ್ತಿ ದೇಗುಲ ಮತ್ತು ಋಷಿಮುಖ ಪರ್ವತ ಸುಗ್ರೀವಾಂಜನೇಯ ದೇಗುಲಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ ಎಂದು ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ಉದಯವಾಣಿ ಗೆ ತಿಳಿಸಿದ್ದಾರೆ.

ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ನಿರ್ಲಕ್ಷ್ಯ ಕುರಿತು ಉದಯವಾಣಿ ಪತ್ರಿಕೆಯಲ್ಲಿ‌ ವಿಸ್ತೃತ ವರದಿ ನ.8 ರಂದು ವರದಿ ಪ್ರಕಟವಾಗಿತ್ತು. ಕಳೆದ ಎರಡು ತಿಂಗಳಿಂದ ಆನೆಗೊಂದಿ ಅಂಜನಾದ್ರಿ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಕರಡಿಗಳ ಹಾವಳಿ ಹೆಚ್ಚಾಗಿದ್ದು ಆದಿಶಕ್ತಿ ದೇಗುಲದ ಕೆಲಸಗಾರರನ್ನು ಚಿರತೆ ಕೊಂದುಹಾಕಿತ್ತು. ಜಂಗ್ಲಿ ರಂಗಾಪೂರದ ಮಹಿಳೆ ಹಾಗೂ ಪ್ರವಾಸಕ್ಕೆ ಆಗಮಿಸಿದ್ದ ಹೈದ್ರಾಬಾದ್ ಬಾಲಕನೊರ್ವನನ್ನು ಚಿರತೆ ಕಡಿದು ಗಾಯಗೊಳಿಸಿತ್ತು.

ನಿತ್ಯವೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ , ಕರಡಿಗಳು ಪ್ರತ್ಯಕ್ಷವಾಗುತ್ತಿದ್ದು ಜನರು ಭಯಭೀತರಾಗಿದ್ದಾರೆ. ಚಿರತೆ ಕರಡಿಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮಕೈಗೊಂಡಿದ್ದು ಡ್ರೋಣ್ ಮತ್ತು ಸಿಸಿ ಕ್ಯಾಮರಾಗಳ ಮೂಲಕ ಚಿರತೆ ಕರಡಿಗಳ ಜಾಗ ಪತ್ತೆ ಮಾಡಲಾಗುತ್ತಿದೆ.
ಸದ್ಯ ಜಿಲ್ಲಾಡಳಿತ ಆನೆಗೊಂದಿ ಅಂಜನಾದ್ರಿ ಭಾಗದ ದೇವಾಲಯಗಳ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಿದ್ದು ಚಿರತೆಕರಡಿಗಳ ಸೆರೆ ಹಿಡಿದ ನಂತರ ಸಾರ್ಪುವಜನಿಕರಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದು‌ ಜಿಲ್ಲಾಡಳಿತ ತಿಳಿಸಿದೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.