ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರದಿಂದ, 4ಕೋಟಿ ರೂ.ಅನುದಾನ ಘೋಷಣೆ: ಆರಗ 


Team Udayavani, Oct 3, 2022, 6:51 PM IST

ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರದಿಂದ, 4ಕೋಟಿ ರೂ.ಅನುದಾನ ಘೋಷಣೆ: ಆರಗ 

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರಕಾರ ಒಟ್ಟು ಎಂಟು ಕೋಟಿ ರೂಾಯಿಗಳಷ್ಟು ಅನುದಾನ ನಿಗಡಿಮಾಡಿ, ನಾಲ್ಕು ಕೋಟಿ ರೂಪಾಯಿಗಳನ್ನು, ತಕ್ಷಣಕ್ಕೆ ರೈತರಿಗೆ ವಿತರಿಸಲು, ಬಿಡುಗಡೆ ಮಾಡಲಾಗಿದೆ.

ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಹೇಳಿಕೆ ನೀಡಿದ್ದು, ರಾಜ್ಯದ  ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು ಇಪ್ಪತ್ತು ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ಇದರ ನಿಯಂತ್ರಣ ಬಗ್ಗೆ, ತೋಟಗಾರಿಕೆ ಇಲಾಖೆ ಔಷದಿ ಹಾಗೂ ಸಿಂಪರಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆ ಗೊಳಿಸಿದ್ದು, ರೈತ ಬಾಂಧವರು ಇದರ ಸದುಪಯೋಗ ಪಡೆಯಬೇಕು ಎಂದು ವಿನಂತಿಸಿದ್ದಾರೆ.

ರೋಗ ನಿಯಂತ್ರಣಕ್ಕೆ, ಉತ್ತಮ ಗುಣ ಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು, ಪ್ರತಿ ಹೆಕ್ಟೇರ್ ಗೆ, 4000 ರೂಪಾಯಿ ಅನುದಾನವನ್ನು, ಮೊದಲ ಸಿಂಪರಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ,  ಅನುದಾನ ಒದಗಿಸಲಾಗುವುದು.

ಎಲೆ ಚುಕ್ಕೆ ಬಾಧೆ ಕುರಿತು, ಕಳೆದ ವಾರ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ತೋಟಗಾರಿಕಾ ಸಚಿವ ಶ್ರೀ ಮುನಿರತ್ನ, ಮೀನುಗಾರಿಕೆ ಸಚಿವ ಶ್ರೀ ಅಂಗಾರ ಅವರೊಂದಿಗೆ, ಸಭೆ ನಡೆಸಿ, ರೋಗ ನಿಯಂತ್ರಣದ ಅಗತ್ಯದ ಬಗ್ಗೆ ಚರ್ಚಿಸಿದ್ದರು.

ಸುಮಾರು 20000 ಹೆಕ್ಟೇರ್ ಅಡಿಕೆ ಬೆಲೆ  ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಭಾದಿಸುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ, ಹಾಗೂ ರೋಗ ನಿಯಂತ್ರಣಕ್ಕೆ ಒಟ್ಟು ಎಂಟು ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದೆ ಎಂದು ತೋಟಗಾರಿಕಾ ತಜ್ಞರು, ಶಿಫಾರಸು ಮಾಡಿದ್ದಾರೆ.

 

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.