ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ


Team Udayavani, Dec 15, 2018, 7:42 AM IST

71.jpg

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಹಿರಿಯ ರಂಗಕರ್ಮಿ  ಬಿ.ವಿ.ಕಾರಂತರ ಜತೆಗೂಡಿ ಮೈಸೂರು ರಂಗಾಯಣವನ್ನು ಕಟ್ಟಲು ಶ್ರಮಿಸಿದ ರಂಗಭೂಮಿಯ ಹಿರಿಯ ನಿರ್ದೇಶಕ ಪಿ.ಗಂಗಾಧರಸ್ವಾಮಿ ಅವರು ಅಕಾಡೆಮಿ ನೀಡುವ ಜೀವಮಾನ ಸಾಧನೆ ಗೌರವಕ್ಕೆ ಭಾಜನರಾಗಿದ್ದಾರೆ. ಹವ್ಯಾಸಿ ರಂಗಭೂಮಿ ಕ್ಷೇತ್ರದಲ್ಲಿ ಛಾಪುಮೂಡಿಸಿರುವ ಉಡುಪಿಯ ಹಿರಿಯ ರಂಗಸಾಧಕ ಟಿ.ಪ್ರಭಾಕರ್‌ ಕಲ್ಯಾಣಿ, ದಕ್ಷಿಣ ಕನ್ನಡ ಜಿಲ್ಲೆಯ ಹವ್ಯಾಸಿ ರಂಗನಿರ್ದೇಶಕಿ ಮತ್ತು ನಟಿ ಉಷಾ ಭಂಡಾರಿ ಸೇರಿ 24 ಮಂದಿ ರಂಗಸಾಧಕರು ಅಕಾಡೆಮಿಯ ವಾರ್ಷಿಕ ರಂಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್‌ ಪ್ರಶಸ್ತಿ ಸಾಧಕರ ಹೆಸರನ್ನು
ಪ್ರಕಟಿಸಿದರು. ಹಾಸ್ಯ ಕಲಾವಿದ ಕೆ.ಹಿರಣ್ಣಯ್ಯ ದತ್ತಿ ಪ್ರಶಸ್ತಿಗೆ ಹಾಸನದ ಹವ್ಯಾಸಿ ರಂಗಭೂಮಿ ಕಲಾವಿದ ನಿಕೋಲಸ್‌, ನಟರತ್ನ ಚಿಂದೋಡಿ ವೀರಪ್ಪ ನವರ ದತ್ತಿ ಪುರಸ್ಕಾರಕ್ಕೆ ಶಿವಮೊಗ್ಗದ ವೃತ್ತ ರಂಗಭೂಮಿ ನಟ ಮೃತ್ಯುಂಜಯಸ್ವಾಮಿ ಹಿರೇಮs…, ಪದ್ಮಶ್ರೀ ಚಿಂದೋಡಿ ಲೀಲಾ ಠ್ದತ್ತಿ ಪ್ರಶಸ್ತಿಗೆ ಧಾರವಾಡದ ವೃತ್ತಿರಂಗಭೂಮಿ ನಿರ್ದೇಶಕ ಎಂ.ಎಸ್‌. ಮಾಳವಾಡ ಹಾಗೂ ಕೆ.ರಾಮಚಂದ್ರಯ್ಯ ದತ್ತಿ ಪುರಸ್ಕಾರಕ್ಕೆ ರಾಮ ನಗರದ ಹವ್ಯಾಸಿ ರಂಗಭೂಮಿ ನಟ ನ.ಲಿ.ನಾಗರಾಜ್‌ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

ಜೀವಮಾನ ಸಾಧನೆ ಪ್ರಶಸ್ತಿ 50 ಸಾವಿರ ರೂ.ನಗದು ಮತ್ತು ಫ‌ಲಕ, ವಾರ್ಷಿಕ ಪ್ರಶಸ್ತಿ 25 ಸಾವಿರ ರೂ.ನಗದು ಮತ್ತು ಫ‌ಲಕ
ಹಾಗೂ ದತ್ತಿ ಪ್ರಶಸ್ತಿ 5 ಸಾವಿರ ರೂ.ನಗದು ಹಾಗೂ ಸ್ಮರಣಿಕೆಯನ್ನು ಹೊಂದಿದೆ. 2019ರ ಫೆಬ್ರವರಿಯಲ್ಲಿ ಉಡುಪಿಯಲ್ಲಿ
ಹಮ್ಮಿಕೊಳ್ಳ ಲಾಗುವ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಅಕಾಡೆಮಿ ಪ್ರಶಸ್ತಿಗಾಗಿ ಹಲವು ಸಂಖ್ಯೆ  ಯಲ್ಲಿ ಅರ್ಜಿಗಳು ಬಂದಿದ್ದವು. ಆದರೆ ಆಯ್ಕೆ ಯಲ್ಲಿ ಸಾಮಾಜಿಕ ನ್ಯಾಯ ನೀಡಲಾಗಿದ್ದು, ಹಿರಿಯ ಕಲಾವಿದರಿಗೆ ಹೆಚ್ಚಿನ ಮನ್ನಣೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. 

ನಾಟಕ ಅಕಾಡೆಮಿಯ ವಾರ್ಷಿಕ ರಂಗ ಪ್ರಶಸ್ತಿ ಪಟ್ಟಿ: ಉಗಮಶ್ರೀನಿವಾಸ  (ಬೆಂಗಳೂರು), ಡಿ.ಎಲ್‌.ನಂಜುಂಡಸ್ವಾಮಿ
(ತುಮಕೂರು), ಜಕಾವುಲ್ಲಾ (ಹಾಸನ), ಪ್ರಭಾಕರ ಜೋಷಿ (ಕಲಬುರ್ಗಿ), ವಿಜಯಾನಂದ ಕರಡಿಗುಡ್ಡ (ರಾಯಚೂರು),
ಖಾಜೇಸಾಬ ಜಂಗಿ (ಬಾಗಲಕೋಟೆ), ಬಸಪ್ಪ ಮದರಿ (ವಿಜಯಪುರ), ಎಂ.ರವಿ (ಬೆಂಗಳೂರು), ಜಗದೀಶ್‌ ಕೆಂಗನಾಳ
(ಬೆಂಗಳೂರು ಗ್ರಾಮಾಂತರ), ಕಿರಗಸೂರು ರಾಜಪ್ಪ (ಚಾಮರಾಜನಗರ), ಟಿ.ಪ್ರಭಾಕರ ಕಲ್ಯಾಣಿ (ಉಡುಪಿ), ಎಸ್‌.ಆಂಜಿನಮ್ಮ
(ಬಳ್ಳಾರಿ), ಸಾವಿತ್ರಿ ನಾರಾಯಣಪ್ಪ ಗೌಡರ (ಗದಗ), ಮಕ್ಕಮ್ಮಲ್‌ ಹುಣಸಿಕಟ್ಟಿ (ಬೆಳಗಾವಿ), ಹನುಮಂತಪ್ಪ ಬಾಗಲಕೋಟಿ
(ಚಿತ್ರದುರ್ಗ), ಡಾ.ಕೆ.ವೈ.ನಾರಾಯಣ ಸ್ವಾಮಿ (ಕೋಲಾರ), ಉಷಾ ಭಂಡಾರಿ (ದಕ್ಷಿಣ ಕನ್ನಡ), ಡಿ.ಎಂ.ರಾಜಕುಮಾರ್‌
(ಶಿವಮೊಗ್ಗ), ಅಂಜಿನಪ್ಪ (ದೊಡ್ಡಬಳ್ಳಾಪುರ), ಹುಲಿವಾನ ಗಂಗಾಧರಯ್ಯ (ತುಮಕೂರು), ಮೋಹನ್‌ ಮಾರ್ನಾಡು ( ಮುಂಬಯಿ),
ಕೆಂಚೇಗೌಡ ಟಿ (ಮಂಡ್ಯ), ಮೈಮ್‌ ರಮೇಶ್‌ ( ಮೈಸೂರು), ಚಿಂದೋಡಿ ಚಂದ್ರಧರ (ದಾವಣಗೆರೆ) ಮತ್ತು ಈಶ್ವರದಲಾ (ತುಮಕೂರು).

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.