ಪಾದರಾಯನಪುರ ಸಂಪರ್ಕದಿಂದ ಐವರಿಗೆ ಸೋಂಕು: ರಾಜ್ಯದಲ್ಲಿಂದು ಹೊಸ 18 ಸೋಂಕಿತರು
Team Udayavani, Apr 24, 2020, 12:29 PM IST
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸ 18 ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಐದು ಪ್ರಕರಣಗಳು ಪಾದರಾಯನಪುರದ ಸೋಂಕಿತ ಸಂಪರ್ಕದಿಂದ ವರದಿಯಾಗಿದೆ.
ಪಾದರಾಯನಪುರದ ಸೋಂಕಿತ ಸಂಪರ್ಕ ಸೇರಿದಂತೆ ಬೆಂಗಳೂರು ನಗರದಲ್ಲಿ ಒಟ್ಟು 11 ಸೋಂಕು ಪ್ರಕರಣಗಳು ದೃಢವಾಗಿದೆ.
ಬೆಳಗಾವಿಯ ರಾಯ್ ಭಾಗ್ ನಲ್ಲಿ 10 ವರ್ಷದ ಹೆಣ್ಣು ಮತ್ತು 15 ವರ್ಷದ ಹುಡಗನಿಗೆ ಸೋಂಕು ತಾಗಿರುವುದು ಖಚಿತವಾಗಿದೆ.
ಸೂರತ್ ಗೆ ಪ್ರಯಾಣ ಮಾಡಿದ್ದ ಹಿನ್ನಲೆ ಹೊಂದಿದ್ದ ತುಮಕೂರಿನ ವ್ಯಕ್ತಿಗೆ ಸೋಂಕು ಖಚಿತವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ಪ್ರಕರಣ ಖಚಿತವಾಗಿದ್ದು, ಸೋಂಕಿತ ಸಂಖ್ಯೆ 250ರ ಸಂಪರ್ಕದಿಂದ 39 ವರ್ಷದ ವ್ಯಕ್ತಿಗೆ ಸೋಂಕು ದೃಢವಾಗಿದೆ.
ಬಾಗಲಕೋಟೆಯಲ್ಲಿ ಎರಡು ಸೋಂಕು ಪ್ರಕರಣ ದೃಢವಾಗಿದ್ದು, ಮುದೋಳದಲ್ಲಿ ಒಂದು ಮತ್ತು ಜಮಕಂಡಿಯಲ್ಲಿ ಒಂದು ಪ್ರಕರಣ ಖಚಿತವಾಗಿದೆ. ವಿಜಯಪುರದ 17 ವರ್ಷದ ವ್ಯಕ್ತಿಗೆ ಸೋಂಕು ದೃಢವಾಗಿದೆ.
ರಾಜ್ಯದಲ್ಲಿ ಇದುವರೆಗೆ 18 ಪ್ರಕರಣಗಳು ಸಾವನ್ನಪ್ಪಿದ್ದು, 150 ಜನರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು