ಮಂಗನ ಕಾಯಿಲೆಗೆ ಮತೊಂದು ಬಲಿ
Team Udayavani, Mar 2, 2019, 3:12 AM IST
ಸಾಗರ:ಮಂಗನ ಕಾಯಿಲೆಗೆ ಶುಕ್ರವಾರ ಮತ್ತೂಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ತಾಲೂಕಿನ ಕಾರ್ಗಲ್ ಸಮೀಪದ ಕಾಳಮಂಜಿ ನಿವಾಸಿ ಪಾರ್ಶ್ವನಾಥ್ ಜೈನ್ (68) ಶುಕ್ರವಾರ ಬೆಳಗಿನ ಜಾವ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ತೀವ್ರ ವಾಂತಿ ಬೇಧಿಯಿಂದ ಬಳಲುತ್ತಿದ್ದ ಪಾರ್ಶ್ವ ನಾಥ ಅವರಿಗೆ ಫೆ.22ರಂದು ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಮರುದಿನ ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಅವರಿಗೆ ಕೆಎಫ್ಡಿ ವೈರಸ್ ತಗುಲಿರುವುದು ದೃಢಪಟ್ಟಿತ್ತು. ಈ ಮಧ್ಯೆ, ಮಣಿಪಾಲ್ನಲ್ಲಿ ಈಗಲೂ 10 ಜನ ಶಂಕಿತ ಕೆಎಫ್ಡಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ