ಗಣರಾಜ್ಯೋತ್ಸವದಲ್ಲಿ ಅನುಭವ ಮಂಟಪ
Team Udayavani, Dec 28, 2019, 3:04 AM IST
ಬೆಂಗಳೂರು: ನವದೆಹಲಿಯಲ್ಲಿ ಜನವರಿ 26 ರಂದು ಜರುಗಲಿರುವ 2020 ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಕರ್ನಾಟಕದ ಅನುಭವ ಮಂಟಪ ಸ್ತಬ್ಧಚಿತ್ರವು ಆಯ್ಕೆಯಾಗಿದೆ. ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ 12 ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದ ಅನುಭವ ಮಂಟಪವು ಸಾಮಾಜಿಕ, ಧಾರ್ಮಿಕ, ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಮಾನವ ಸಮಾಜದ ಅಭಿವೃದ್ಧಿ ಮಾದರಿಯಾಗಿದೆ.
ಈ ಅನುಭವ ಮಂಟಪದ ಸ್ಥಬ್ಧಚಿತ್ರವನ್ನು ಭಾರತವು ಸಂವಿಧಾನವನ್ನು ಅಳವಡಿಸಿಕೊಂಡು 70 ವರ್ಷಗಳು ಪೂರ್ಣಗೊಂಡ ಹಾಗೂ ಸ್ವತಂತ್ರ ಗಣರಾಜ್ಯವಾಗಿರುವ ಈ ಸಂದರ್ಭದಲ್ಲಿ ಪ್ರದರ್ಶಿಸುತ್ತಿರುವುದು ವಿಶೇಷ. ಇನ್ನು ನವದೆಹಲಿಯ ಗಣರಾಜ್ಯೋತ್ಸವ ಪ್ರದರ್ಶನಕ್ಕೆ ಕರ್ನಾಟಕ ಸ್ತಬ್ಧಚಿತ್ರವು ಸತತ ಹನ್ನೊಂದನೇ ಬಾರಿಗೆ ಆಯ್ಕೆಗೊಂಡಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು