ಜನತಾ ಕರ್ಫ್ಯೂ ಆಚರಿಸುವಂತೆ ಮನವಿ
Team Udayavani, Mar 21, 2020, 3:06 AM IST
ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಜನತಾ ಕರ್ಫ್ಯೂವನ್ನು ಆಚರಿಸುವಂತೆ ರಾಜ್ಯಪಾಲ ವಿ.ಆರ್.ವಾಲಾ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಭಾನುವಾರ ಸಂಜೆ 5 ಗಂಟೆಗೆ ವೈದ್ಯರು, ಅರೆವೈದ್ಯ ಕೀಯ ಸಿಬ್ಬಂದಿ, ಮಾಧ್ಯಮ ದವರು, ಸ್ವತ್ಛತೆ ನಿರ್ವಹಿಸುತ್ತಿರವ ಸಿಬ್ಬಂದಿ ಸಲ್ಲಿಸುತ್ತಿರುವ ಸೇವೆಗೆ ಚಪ್ಪಾಳೆ ತಟ್ಟುವ ಮೂಲಕ ಧನ್ಯವಾದ ಸಲ್ಲಿಸೋಣ.
ಇನ್ನು ಕೋವಿಡ್-19 ವಿರುದ್ಧ ಹೋರಾಡುವ ಕುರಿತು ಪ್ರಧಾನಿ ಗಳು ನೀಡಿರುವ ಸಾಮಾಜಿಕ ಗುಂಪಿನಿಂದ ದೂರ ಇರು ವುದು, 60 ವರ್ಷ ಮೇಲ್ಪಟ್ಟವರು, 10 ವರ್ಷದೊಳಗಿ ನವರು ಮನೆಯಲ್ಲಿಯೇ ಇರುವುದು, ಸಾಮಾನ್ಯ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಬಾರದು ಎಂಬ ಅಂಶಗಳನ್ನು ನೆನಪಿನಲ್ಲಿಡಬೇಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.