Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Team Udayavani, Mar 28, 2024, 8:59 PM IST
ಬೆಂಗಳೂರು: ರಾಜ್ಯದಲ್ಲಿ ಕ್ಷಯ ರೋಗ ನಿಯಂತ್ರಣಕ್ಕೆ ಅಗತ್ಯವಿರುವ ಔಷಧ ಪೂರೈಕೆಯಲ್ಲಿ ಕೊರತೆ ಎದುರಾಗಿದ್ದು, ಔಷಧಗಳನ್ನು ತತ್ಕ್ಷಣ ಪೂರೈಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ.
2021ರಿಂದ ರೋಗಿಗಳಿಗೆ ಪೂರೈಸುವ ಔಷಧದಲ್ಲಿ ಅಡಚಣೆ ಉಂಟಾಗುತ್ತಿದೆ. ಮುಂದಿನ ಮೂರು ತಿಂಗಳಿಗೆ ಆಗುವಷ್ಟು ಔಷಧ ಪೂರೈಸುವಂತೆ ಕೇಂದ್ರ ಆರೋಗ್ಯ ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ರಾಜ್ಯವು ವಾರ್ಷಿಕ 80 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಮತ್ತು ಮಾಸಿಕ ಆಧಾರದ ಮೇಲೆ ಸುಮಾರು 6,800 ಟಿಬಿ ರೋಗಿಗಳಿಗೆ ನಿರಂತರ ಚಿಕಿತ್ಸೆ ನೀಡಬೇಕು. ಈ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ತೆಗೆದುಕೊಂಡು ಔಷಧ ಪೂರೈಸಬೇಕೆಂದು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ