ಪ್ರಶಸ್ತಿಗೆ ಅರ್ಜಿ ಆಹ್ವಾನ
Team Udayavani, Jun 3, 2019, 3:00 AM IST
ಹೊಸಕೋಟೆ: ಭಾರತೀಯ ಮನೋವೈದ್ಯಕೀಯ ಸಂಘದ ವಾರ್ಷಿಕ ಸಮ್ಮೇಳನದ ಅಂಗವಾಗಿ ರಾಜ್ಯದಲ್ಲಿ ಮನೋವೈದ್ಯಕೀಯ ವಿಭಾಗದ ಶೈಕ್ಷಣಿಕ, ಸಮುದಾಯ ಮಾನಸಿಕ ಆರೋಗ್ಯ, ಮಾನಸಿಕ ಆರೋಗ್ಯದ ಅರಿವು, ಮಾದಕ ವ್ಯಸನ ನಿರ್ಮೂಲನೆ, ಮಾನಸಿಕ ಅಸ್ವಸ್ಥರ ಹಾಗೂ ಬುದ್ಧಿ ವಿಕಲಚೇತನರ ಪುನರ್ವಸತಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಅತ್ಯುನ್ನತ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ, ಸಂಘ ಸಂಸ್ಥೆಗಳಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿವರವಾದ ಮಾಹಿತಿ, ಸಂಸ್ಥೆಯ ವಿವರ, ಅಗತ್ಯ ಪುರಾವೆ, ದಾಖಲೆಗಳೊಂದಿಗೆ ಅರ್ಜಿಯನ್ನು ಜೂ.13ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ www.ipskc.com ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿಗಳನ್ನು ಡಾ.ಸುನೀಲ್ಕುಮಾರ್ ಪಾಟೀಲ್, ಕಾರ್ಯದರ್ಶಿ, ಭಾರತೀಯ ಮನೋವೈದ್ಯಕೀಯ ಸಂಘ-ಕರ್ನಾಟಕ ಅಧ್ಯಾಯ, ಸಂ. 521-ಬಿ, ಗೋದಾವರಿ ಬ್ಲಾಕ್, ರಾಷ್ಟ್ರೀಯ ಕ್ರೀಡಾ ಸಮುಚ್ಚಯ, ಕೋರಮಂಗಲ, ಬೆಂಗಳೂರು-560 034ಕ್ಕೆ ಕಳುಹಿಸಬೇಕು ಎಂದು ಅಧ್ಯಕ್ಷ ಡಾ.ಎಚ್.ಚಂದ್ರಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ