ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸರಕಾರದ ಹಂತಕ್ಕೆ


Team Udayavani, Nov 16, 2022, 12:51 PM IST

TDY-3

ಬೆಂಗಳೂರು: ಲೈಂಗಿಕ ಹಗರಣದಲ್ಲಿ ಸಿಲುಕಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜೈಲು ಸೇರಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ ಈಗ ಸರ್ಕಾರದ ಹಂತಕ್ಕೆ ತಲುಪಿದೆ.

ಮಠದ ಆಡಳಿತಾಧಿಕಾರಿ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಡತವನ್ನು ಸರ್ಕಾರ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದ್ದು, ಸರ್ಕಾರ ಶೀಘ್ರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.

ಈ‌ ಕಡತ ಈಗ ಕಂದಾಯ ಇಲಾಖೆ ಕಾರ್ಯದರ್ಶಿ ಕಚೇರಿಯನ್ನು ತಲುಪಿದ್ದು, ಇಂದು ಅಥವಾ ನಾಳೆ ಮುಖ್ಯ ಕಾರ್ಯದರ್ಶಿಯವರಿಗೆ ಕಡತ ಮಂಡಿಸುವ ಸಾಧ್ಯತೆ ಇದೆ.

ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ವಿಚಾರದಲ್ಲಿ ಸರ್ಕಾರದ ಹಂತದಲ್ಲಿ ಪರ ಹಾಗೂ ವಿರೋಧ ಅಭಿಪ್ರಾಯ ಇದೆ ಎನ್ನಲಾಗಿದೆ. ಹೀಗಾಗಿ ನಿರ್ಧಾರಕ್ಕೆ ಕೊಂಚ ವಿಳಂಬವಾಗುತ್ತಿದೆ.

Ad

ಟಾಪ್ ನ್ಯೂಸ್

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

Parameshawar

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್‌

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

18

Nalatawad ಇದ್ದೂ ಇಲ್ಲದಂತಾಗಿದೆ ದೋಬಿಘಾಟ್‌

17

Vijayapura: ಸ್ನಾತಕೋತ್ತರ ಕೇಂದ್ರಕ್ಕೆ ಬೇಕಿದೆ ಕಾಯಕಲ್ಪ

15

New Kannada Movie: ಹಾಡಿನಲ್ಲಿ ʼತಿಮ್ಮಣ್ಣ  ಡಾಕ್ಟ್ರುʼ

16

Naregal: ನಿರ್ವಹಣೆ ಇಲ್ಲದೇ ಪಾಳು ಬಿದ್ದ ಬಸ್‌ ಶೆಲ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.