ಸಿಎಂ ಆಪ್ತ ಅಧಿಕಾರಿಗಳ ನೇಮಕ
Team Udayavani, Jul 30, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಶಾಖೆಗೆ ಕೆಳಕಂಡ ಅಧಿಕಾರಿಗಳನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಎಚ್.ಆರ್.ರಾಜಪ್ಪ- ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಉಪ ಕಾರ್ಯದರ್ಶಿ (ರಾಜ್ಯ ಶಿಷ್ಟಾಚಾರ)- ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಉಪ ಕಾರ್ಯದರ್ಶಿ ಬಿ.ಪಿ.ಚನ್ನಬಸವೇಶ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಿ ಆದೇಶಿಸಲಾಗಿದೆ.
ವಿಧಾನಸಭೆ ಬುಧವಾರಕ್ಕೆ ಮುಂದೂಡಿಕೆ: ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ರಾಜೀನಾಮೆ ಹಿನ್ನೆಲೆಯಲ್ಲಿ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಲಿದೆ. ಆ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಕೃಷ್ಣಾ ರೆಡ್ಡಿ ಅವರು ಸೋಮವಾರ ಸಂಜೆ ವಿಧಾನ ಪರಿಷತ್ನಿಂದ ಅಂಗೀಕೃತಗೊಂಡ ಹಣಕಾಸು ವಿಧೇಯಕದ ಬಗ್ಗೆ ವಿಧಾನಸಭೆಗೆ ಮಾಹಿತಿ ನೀಡಿ ಬಳಿಕ ಸಭೆಯನ್ನು ಬುಧವಾರಕ್ಕೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ