District Incharge ಸಚಿವರ ನೇಮಕ; ಉಡುಪಿಗೆ ಹೆಬ್ಬಾಳ್ಕರ್; ವಿವರ ಇಲ್ಲಿದೆ
Team Udayavani, Jun 9, 2023, 2:20 PM IST
ಬೆಂಗಳೂರು: ರಾಜ್ಯ ಸರಕಾರ ಶುಕ್ರವಾರ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ವಹಿಸಿ ಆದೇಶ ಹೊರಡಿಸಿದೆ.
ಸಚಿವರು ಮತ್ತು ಜಿಲ್ಲೆಗಳ ವಿವರ ಇಲ್ಲಿದೆ
ಡಿ.ಕೆ.ಶಿವಕುಮಾರ್-ಬೆಂಗಳೂರು ನಗರ
ಡಾ.ಜಿ ಪರಮೇಶ್ವರ್ -ತುಮಕೂರು
ಹೆಚ್.ಕೆ.ಪಾಟೀಲ್-ಗದಗ
ಕೆ.ಹೆಚ್.ಮುನಿಯಪ್ಪ -ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ-ರಾಮನಗರ
ಕೆ.ಜೆ.ಜಾರ್ಜ್-ಚಿಕ್ಕಮಗಳೂರು
ಎಂ.ಬಿ.ಪಾಟೀಲ್ -ವಿಜಯಪುರ
ದಿನೇಶ್ ಗುಂಡೂರಾವ್ -ದಕ್ಷಿಣ ಕನ್ನಡ
ಹೆಚ್.ಸಿ.ಮಹದೇವಪ್ಪ-ಮೈಸೂರು
ಸತೀಶ್ ಜಾರಕಿಹೊಳಿ-ಬೆಳಗಾವಿ
ಪ್ರಿಯಾಂಕ್ ಖರ್ಗೆ -ಕಲಬುರಗಿ
ಶಿವಾನಂದ ಪಾಟೀಲ್ -ಹಾವೇರಿ
ಜಮೀರ್ ಅಹಮದ್ ಖಾನ್ -ವಿಜಯನಗರ
ಶರಣಬಸಪ್ಪ ದರ್ಶನಾಪುರ-ಯಾದಗಿರಿ
ಈಶ್ವರ್ ಖಂಡ್ರೆ- ಬೀದರ್
ಚಲುವರಾಯ ಸ್ವಾಮಿ-ಮಂಡ್ಯ
ಎಸ್ . ಎಸ್. ಮಲ್ಲಿಕಾರ್ಜುನ-ದಾವಣಗೆರೆ
ಸಂತೋಷ ಲಾಡ್-ಧಾರವಾಡ
ಡಾ. ಶರಣಪ್ರಕಾಶ್ ಪಾಟೀಲ್-ರಾಯಚೂರು
ಆರ್.ಬಿ. ತಿಮ್ಮಾಪುರ-ಬಾಗಲಕೋಟೆ
ಕೆ.ವೆಂಕಟೇಶ್-ಚಾಮರಾಜನಗರ
ಶಿವರಾಜ್ ತಂಗಡಗಿ -ಕೊಪ್ಪಳ
ಡಿ.ಸುಧಾಕರ್-ಚಿತ್ರದುರ್ಗ
ಬಿ.ನಾಗೇಂದ್ರ-ಬಳ್ಳಾರಿ
ಕೆ.ಎನ್.ರಾಜಣ್ಣ-ಹಾಸನ
ಭೈರತಿ ಸುರೇಶ್ -ಕೋಲಾರ
ಲಕ್ಷ್ಮೀ ಹೆಬ್ಬಾಳಕರ್-ಉಡುಪಿ
ಮಂಕಾಳ ವೈದ್ಯ -ಉತ್ತರಕನ್ನಡ
ಮಧುಬಂಗಾರಪ್ಪ -ಶಿವಮೊಗ್ಗ
ಡಾ.ಎಂ.ಸಿ.ಸುಧಾಕರ್ -ಚಿಕ್ಕಬಳ್ಳಾಪುರ
ಎನ್.ಎಸ್. ಬೋಸರಾಜು- ಕೊಡಗು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ