- Friday 13 Dec 2019
ಕನ್ನಡ ಬಲ್ಲ ಅಧ್ಯಾಪಕರನ್ನೇ ನೇಮಿಸಿ: ಶಿಕ್ಷಣ ಸಚಿವರ ಪತ್ರ
Team Udayavani, Oct 13, 2019, 3:00 AM IST
ಕಾಸರಗೋಡು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ಬಲ್ಲ ಶಿಕ್ಷಕರನ್ನೇ ನೇಮಿಸಬೇಕೆಂದು ಆಗ್ರಹಿಸಿ ಕರ್ನಾಟಕದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಕೇರಳದ ಶಿಕ್ಷಣ ಸಚಿವ ಪ್ರೊ| ಸಿ.ರವೀಂದ್ರನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಕಾಸರಗೋಡಿನ ಕನ್ನಡ ಪ್ರದೇಶಗಳಾದ ಬೇಕಲ, ಉದಮ ಮತ್ತಿತರ ಕಡೆಗಳ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ತಿಳಿಯದ ಮಲೆಯಾಳಿ ಶಿಕ್ಷಕರನ್ನು ನೇಮಿಸಿದ್ದು, ಅದು ಅಲ್ಲಿನ ಕನ್ನಡಿಗರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ಬರುವ ಶಿಕ್ಷಕರನ್ನೇ ನೇಮಿಸ ಬೇಕೆಂದು ಆಗ್ರಹಿಸಿ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಮಂಡ್ಯ/ಚಿಕ್ಕನಾಯಕನಹಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಹುಣ್ಣಿಮೆ ಪೂಜೆಯಲ್ಲಿ ಪಾಲ್ಗೊಂಡರು. ಕ್ಷೇತ್ರಕ್ಕೆ...
-
ವಿಜಯಪುರ: ಸಾಂವಿಧಾನಿಕ ಮಾನ್ಯತೆ ಇಲ್ಲದ ಉಪ ಮುಖ್ಯಮಂತ್ರಿ ಸ್ಥಾನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೃಷ್ಟಿಸುವುದರಿಂದ ರಾಜ್ಯದಲ್ಲಿ ಪೊಲೀಸರಿಗೆ ಭದ್ರತೆ ಕಲ್ಪಿಸುವ...
-
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯವಾಗಿದ್ದು, ಗುರುವಾರವೇ ಮನೆಗೆ ಮರಳಬೇಕಿತ್ತು. ಆದರೆ ಸೋಂಕು ತಗುಲಬಾರದು ಎಂಬ ಕಾರಣಕ್ಕೆ ಒಂದೆರಡು...
-
ಬೆಂಗಳೂರು: ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಗೈರು ಹಾಜರಾಗಿದ್ದರು. ತಮಗೆ...
-
ಬೆಂಗಳೂರು:ವಿಧಾನಸೌಧ ತಳಮಹಡಿಯಲ್ಲಿನ ಕ್ಯಾಂಟೀನ್ನಲ್ಲಿ ಗುರುವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕ್ಯಾಂಟೀನ್...
ಹೊಸ ಸೇರ್ಪಡೆ
-
ಸಂತ ಅಲೋಶಿಯಸ್ ಕಾಲೇಜಿನ "ಬಹುಭಾಷಾ' ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು "ಅವಳ್ ಶಿ ತೇ' ಎಂಬ ನಾಟಕವನ್ನು ಅಭಿನಯಿಸಿ ರಂಗ ಯಶಸ್ಸನ್ನು ದಾಖಲಿಸಿದ್ದನ್ನು...
-
ಹಿಂದೊಂದು ಕಾಲವಿತ್ತು. ಮಹಿಳೆಯರು ತಲೆತುಂಬಾ ಎಣ್ಣೆಹಾಕಿ ಜಡೆಹೆಣೆದು ಬಾಚಿಕೊಳ್ಳುವುದೇ ಒಂದು ಫ್ಯಾಶನ್ ಆಗಿತ್ತು. ಆದರೆ ಇಂದು ಈ ರೀತಿ ತಲೆಕಟ್ಟಿಕೊಳ್ಳಲು...
-
ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಹಿರೇ ಬಂಡಾಡಿ ಸರಕಾರಿ ಉನ್ನತೀಕರಿಸಿದ ಮಾ.ಹಿ.ಪ್ರಾ. ಶಾಲೆಯಲ್ಲಿ ಜಿಲ್ಲೆಗೇ ಮೊದಲನೆಯದು ಎಂಬಂತೆ ಹವಾನಿಯಂತ್ರಣ ಭೋಜನ ಶಾಲೆ...
-
ಕಲೆಯ ಉನ್ನತಿ ಮತ್ತು ಅವನತಿಗೆ ಪ್ರೇಕ್ಷಕವರ್ಗವೂ ಬಹುಮಟ್ಟಿಗೆ ಕಾರಣರಾಗುತ್ತಾರೆ. ಈ ದೃಷ್ಟಿಯಿಂದ ಪ್ರೇಕ್ಷಕವರ್ಗವೇ ಕಾರ್ಯಕ್ರಮದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ...
-
ಬಜಪೆ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಕೆಂಜಾರಿನಲ್ಲಿರುವ ಆಗಮನ ಮತ್ತು ನಿರ್ಗಮನ ಮಾರ್ಗದಲ್ಲಿ ಸಮ ರ್ಪಕ ಸೂಚನ ಫಲಕಗಳ ಕೊರತೆಯಿದ್ದು, ವಿಮಾನ...